September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸುವ ಸುಸಂದರ್ಭದಲ್ಲಿ ಬೋಳಿಯಾರಿನಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾಗಿ “ಭಾರತ್ ಮಾತಾ ಕಿ ಜೈ” ಘೋಷಣೆ ಕೂಗಿದ ಕಾರ್ಯಕರ್ತರಿಗೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು ಗಾಯಾಳುಗಳು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಪ್ರಮುಖರುಗಳು ಭೇಟಿಯಾಗಿ ಧೈರ್ಯ ತುಂಬಿ, ದ.ಕ ಜಿಲ್ಲೆಯಲ್ಲಿ ಅರಾಜಕತೆಯನ್ನು ಸೃಷ್ಟಿಸುವ ಹುನ್ನಾರವಾಗಿದ್ದು ಘಟನೆ ಬಳಿಕ ಪರಾರಿಯಾದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಹೆಡೆಮುರಿ ಕಟ್ಟುವ ಮೂಲಕ ಕಾನೂನು ಕ್ರಮಗಳನ್ನು ಬಿಗಿಗೊಳಿಸಬೇಕೆಂದು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

Related posts

ನ.30: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಚಿನ್ನಯ್ಯ

Suddi Udaya

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya
error: Content is protected !!