22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸುವ ಸುಸಂದರ್ಭದಲ್ಲಿ ಬೋಳಿಯಾರಿನಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾಗಿ “ಭಾರತ್ ಮಾತಾ ಕಿ ಜೈ” ಘೋಷಣೆ ಕೂಗಿದ ಕಾರ್ಯಕರ್ತರಿಗೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು ಗಾಯಾಳುಗಳು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಹಾಗೂ ಪ್ರಮುಖರುಗಳು ಭೇಟಿಯಾಗಿ ಧೈರ್ಯ ತುಂಬಿ, ದ.ಕ ಜಿಲ್ಲೆಯಲ್ಲಿ ಅರಾಜಕತೆಯನ್ನು ಸೃಷ್ಟಿಸುವ ಹುನ್ನಾರವಾಗಿದ್ದು ಘಟನೆ ಬಳಿಕ ಪರಾರಿಯಾದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಹೆಡೆಮುರಿ ಕಟ್ಟುವ ಮೂಲಕ ಕಾನೂನು ಕ್ರಮಗಳನ್ನು ಬಿಗಿಗೊಳಿಸಬೇಕೆಂದು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

Related posts

ಬಳಂಜ: ಅಸೌಖ್ಯದಿಂದ ರಾಮಕೃಷ್ಣ ಕುಲಾಲ್ ನಿಧನ

Suddi Udaya

ಪಿಡಬ್ಲ್ಯೂಡಿ ಗುತ್ತಿಗೆದಾರ ಮಹಮ್ಮದ್ ಮದ್ದಡ್ಕ ಅಸೌಖ್ಯದಿಂದ ನಿಧನ

Suddi Udaya

ಅಂಡಿಂಜೆ: ನಾರಾವಿ ಮತ್ತು ಅಳದಂಗಡಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಶುಭ ಕಾರ್ಯಕ್ರಮಕ್ಕೆ ಹೋಗಿ ಹಿಂತಿರುಗಿದಾಗ ನಾಲ್ಕೂರು ಬೊಕ್ಕಸ ಬಳಿ ಬೈಕ್ ಸ್ಕಿಡ್ : ಗಂಭೀರ ಗಾಯಗೊಂಡ ಮಹಿಳೆ ಸಾವು

Suddi Udaya
error: Content is protected !!