27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ ತಾಲೂಕು ಕಳಿಯ ಗ್ರಾಮದ ಮೇರ್ಲ ಮನೆ ಬೊಮ್ಮಣ್ಣ ಪೂಜಾರಿಯವರ ಪುತ್ರ, ಬೆಳ್ತಂಗಡಿ ಸಂತೆಕಟ್ಟೆ ಬಳಿ ಹೂವಿನ ವ್ಯಾಪಾರ ಮಾಡುತ್ತಿದ್ದ ಶಿವರಾಜ್ ಎಂ.(ಶಿವರಾಮ) (36ವ) ರವರು ಕಳೆದ ಮೇ 02 ರಂದು ಗುರುವಾಯನಕೆರೆ ಹತ್ತಿರ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಕಳೆದ ಒಂದೂವರೆ ತಿಂಗಳಿನಿಂದ ಮಂಗಳೂರಿನ ಎ ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಖರ್ಚು ಆಗುತ್ತಿದೆ. ಸಹೃದಯಿ ಬಾಂಧವರು , ತಾವು ತಮ್ಮ ಕೈಲಾದ ಧನಸಹಾಯ ನೀಡಿ ಶಿವರಾಜ್ ರವರು ಆದಷ್ಟು ಬೇಗ ಗುಣಮುಖರಾಗಲೆಂದು ಹಾರೈಸಬೇಕಾಗಿ ವಿನಂತಿ.

ಶಿವರಾಜ್ ಎಂ. (ಶಿವರಾಂ) ರವರ ಅಕ್ಕ ಶಶಿಕಲಾ ಇವರ ಕೆನರಾ ಬ್ಯಾಂಕ್‌ ಖಾತೆ SB A/c. No. 02142200032248, IFSC: CNRB0010214, Branch: KALIA, Mobile No.: 7795167538

Related posts

ಬಂಗಾಡಿ ಶಾಲೆಯ ಶಿಕ್ಷಕ ಅಮಿತಾನಂದ ಹೆಗ್ಡೆ ರವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ನಯನಾಡು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂದಾರು :ಕುರಾಯ ಶ್ರೀ ಸದಾಶಿವ ದೇವಸ್ಥಾನ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಪ್ರವರ್ತಿತಗೊಂಡು ಜೆಸಿಐ ಉಜಿರೆ ಸಿಟಿ ಘಟಕದ ಮರು ಸ್ಥಾಪನೆ: ಯುವ ಉದ್ಯಮಿ ಮಹಮ್ಮದ್ ಮಿರ್ಷಾದ್ ಅಧ್ಯಕ್ಷರಾಗಿ ಪದ ಸ್ವೀಕಾರ.

Suddi Udaya

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
error: Content is protected !!