March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

ಮಡಂತ್ಯಾರು :- ದ. ಕ ಜಿಲ್ಲೆಯ ಪ್ರತಿಷ್ಠಿತ ರೋಟರಿ ಕ್ಲಬ್ ಗಳಲ್ಲಿ ಒಂದಾದ ರೋಟರಿ ಕ್ಲಬ್ ಮಡಂತ್ಯಾರ್ ಗೆ ಇತ್ತೀಚಿಗೆ ಮೈಸೂರು ನಲ್ಲಿ ನಡೆದ ಸಮ್ಮೇಳನದಲ್ಲಿ ಅಂತರಾಷ್ಟ್ರೀಯ ಪ್ಲಾಟಿನಂ ಕ್ಲಬ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ಮಡಂತ್ಯಾರ್ ಕ್ಲಬ್ ಜಿಲ್ಲೆಯಲ್ಲೇ ಮಾದರಿ ಕಾರ್ಯಕ್ರಮಗಳಾದ ನಮ್ಮ ನಡೆ ಆರ್ಥಿಕ ಸಾಕ್ಷಾರತೆಯ ಕಡೆಗೆ ಹಾಗೂ ಇತರ 180 ಕ್ಕೂ ಅಧಿಕ ಸಾರ್ವಜನಿಕರಿಗೆ ಬಹುಉಪಯೋಗವಾಗುವಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಇದರಿಂದಾಗಿ ಕ್ಲಬ್ ನ ಇತಿಹಾಸದಲ್ಲಿ ಪ್ರಥಮ ಬಾರಿಗೆ ಪ್ಲಾಟಿನಂ ಪ್ರಶಸ್ತಿ ಬಂದಿರುತ್ತದೆ.

ಪ್ರಸಕ್ತ ಸಾಲಿನ ಕ್ಲಬ್ ನ ಸೇವಾಚಟುವಟಿಕೆಗಳನ್ನು ಆಧಾರಿಸಿ ಕೊಡಮಾಡುವ ಅತ್ಯುನ್ನತ ಗೌರವಕ್ಕೆ ಪಾತ್ರರಾದ ಕ್ಲಬ್ ನ ಪರವಾಗಿ ಕ್ಲಬ್ ನ ಅಧ್ಯಕ್ಷ ಪೇಜಾವರ ಶ್ರೀಧರ ರಾವ್ ಇವರು ಜಿಲ್ಲಾ ಗೌವರ್ನರ್ ಹೆಚ್. ಆರ್.ಕೇಶವ ರವರಿಂದ ಗೌರವವನ್ನು ಸ್ವೀಕರಿಸಿದರು.

ಕ್ಲಬ್ ನ ಸಹಕಾರ್ಯದರ್ಶಿಯವರಾದ ಆದಿತ್ಯ ಎಸ್ ರಾವ್ ಮತ್ತು ಇತರ ಸದಸ್ಯರು ಹಾಜರಿದ್ದರು.

Related posts

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜಾಗತಿಕ ಯುವ ಶೃಂಗಸಭೆಗೆ ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಆದಿತ್ಯ ಹೆಚ್.ಎಸ್ ಆಯ್ಕೆ

Suddi Udaya

ನೆರಿಯ: ಬೀಜದಡಿ ನಿವಾಸಿ ಗೋಪಿ ನಿಧನ

Suddi Udaya
error: Content is protected !!