25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

ವೇಣೂರು: ಇಲ್ಲಿಯ ಕರಿಮಣೇಲು ಮಾಗಣೆಗುತ್ತು ನಿವಾಸಿ ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ (71ವ) ರವರು ಹೃದಯಾಘಾತದಿಂದ ಇಂದು (ಜೂ.12) ಮುಂಜಾನೆ ನಿಧನರಾಗಿದ್ದಾರೆ,.

ಇವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ವೇಣೂರು ಮಹಾಮಸ್ತಾಭಿಷೇಕದ ಮಾಧ್ಯಮ ಸಮಿತಿ ಸಂಚಾಲಕರಾಗಿ , ವೇಣೂರು ಗ್ರಾ.ಪಂ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ ಸುಕೇಶಿನಿ, ಓರ್ವ ಪುತ್ರ ಸುಹಾಸ್, ಓರ್ವ ಪುತ್ರಿ ಸುವೀಕ್ಷಾ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ,

Related posts

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ ಪ್ರಯುಕ್ತ ಗಣಹೋಮ

Suddi Udaya

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!