26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

ಕಳೆಂಜ ಗ್ರಾಮದ ಮಿಯಾರು ಮೀಸಲು ರಕ್ಷಿತಾ ಅರಣ್ಯದ ಪಾದೆ ಎಂಬಲ್ಲಿ ಅರಣ್ಯ ಇಲಾಖೆ ವತಿಯಿಂದ ವಿವಿಧ ಹಣ್ಣಿನ ಗಿಡಗಳನ್ನು ನೇಡುವ ಮೂಲಕ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಗೌಡ ಹರಿತ್ತಕಜೆ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ, ಉಪ್ಪಿನಂಗಡಿ ಉಪ ವಲಯ ಅರಣ್ಯಧಿಕಾರಿ ಪ್ರಶಾಂತ್ ಪೂಜಾರಿ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಶ್ರೀಧರ್ ಉದ್ರಜೆ , ಕಪಿಲಾ ಜೆಸಿಐ ನ ಅಧ್ಯಕ್ಷ ಸಂತೋಷ್ ಜೈನ್ ವಳಂಬಲ, ಕಾರ್ಯದರ್ಶಿ ಅಕ್ಷತ್ ರೈ ಗುತ್ತಿಮಾರ್, ಕಳೆಂಜ ದೇವಾಸ್ಥನ ಅಧ್ಯಕ್ಷರಾದ ಶ್ರೀಧರ್ ರಾವ್ ಕಾಯಡ, ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಮತ್ತು ಅರಣ್ಯ ಸಮಿತಿ ಸದಸ್ಯರಾದ ಪುಷ್ಪ ಬೊಟ್ಟು, ಗಿರಿಜ ಎಂ ಕೆ, ನಿಡ್ಹಜೆ, ಸುಶೀಲಾ ಎಂ ಕೆ,ಮುಡ್ಯಲಗುರಿ, ಪಾರ್ವತಿ ನಾಯ್ಕ ಕುಕ್ಕಜೆ, ಅರಣ್ಯ ವಿಕ್ಷಕ ವಿನಯಿ ವಳಗುಡ್ಡೆ

Related posts

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಚೋತ್ಸವ ಕಾರ್ಯಕ್ರಮ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ ಭೇಟಿ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿಗೆ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡರು

Suddi Udaya
error: Content is protected !!