26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ : ರೋಟರಿ ಕ್ಲಬ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ವೀರಕೇಸರಿ, ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.), ಧರ್ಮಸ್ಥಳ, ಎ. ಜೆ. ಬ್ಲಡ್ ಸೆಂಟರ್ ಮತ್ತು ಎ. ಜೆ. ಹಾಸ್ಪಿಟಲ್ & ರಿಸರ್ಚ್ ಸೆಂಟರ್, ಮಂಗಳೂರು ಇದರ ಸಹಭಾಗಿತ್ವದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವು ಜೂ.14 ರಂದು ಧರ್ಮಸ್ಥಳ ಅಟಲ್ ಜೀ ಸಭಾಭವನ ಕಲ್ಲೇರಿಯಲ್ಲಿ ಜರುಗಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಕ್ಲಬ್ ಬೆಳ್ತಂಗಡಿ ನಿಯೋಜಿತ ಅಧ್ಯಕ್ಷ ರೊ| ಪೂರನ್ ವರ್ಮ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಪ್ರೀತಮ್ ಡಿ. ಧರ್ಮಸ್ಥಳ ವಹಿಸಲಿದ್ದಾರೆ.

Related posts

ಬೆಳ್ತಂಗಡಿ ದಾರುಸ್ಸಲಾಂ ಸೆಂಟರ್ ನಲ್ಲಿ ಮನ್ಶಊಲ್ ಬಯಾನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya

ಉಜಿರೆಯಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಮಹಾರಥೋತ್ಸವ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!