July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

ನೆರಿಯ :2023-24ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ನೂರು ಫಲಿತಾಂಶ ಪಡೆದು ಉತ್ತಮ ಫಲಿತಾಂಶಕ್ಕೆ ಕಾರಣವಾದ ಶಿಕ್ಷಕ ವೃಂದಕ್ಕೆ ಕರ್ನಾಟಕ ಕ್ಯಾಥೋಲಿಕ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಸೊಸೈಟಿ, ಬೆಳ್ತಂಗಡಿ ಧರ್ಮ ಪ್ರಾಂತ್ಯ ಇದರ ಆಶ್ರಯದಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಗ್ರಾಮೀಣ ಮತ್ತು ಅತಿ ಹಿಂದುಳಿದ ಪ್ರದೇಶಗಳಲ್ಲಿ ಮತ್ತು ದಿನಗೂಲಿ, ಹಾಗೂ ಹಿಂದುಳಿದ ಕೃಷಿ ಕಾರ್ಮಿಕರ ಮಕ್ಕಳನ್ನು ಉತ್ತಮ ಶಿಕ್ಷಣದ ಮುಖಾಂತರ ಅವರ ಬದುಕನ್ನು ರೂಪಿಸುವ ಶಿಕ್ಷಕರ ಪ್ರಯತ್ನವನ್ನು ಮುಕ್ತ ಕಂಠದಿಂದ ಕೆ ಸಿ ಇ ಸಿ ಸೊಸೈಟಿಯ ನಿರ್ದೇಶಕರಾದ ವಂದನಿಯ ಶಾಜಿ ಮಾತ್ಯು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರು ಸೆಂಟ್ ತೋಮಸ್ ಚರ್ಚ್ ಗಂಡಿಬಾಗ್ ಇದರ ಧರ್ಮ ಗುರುಗಳೂ ಆದ ವಂದನಿಯ ಫಾ ಜೋಸ್ ಮುಖ್ಯ ಶಿಕ್ಷಕಿ ಶ್ರೀಮತಿ ತ್ರೆಸ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಜೂ.8-ಜು.22 : ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಡಿಟಿಪಿ ತರಬೇತಿ

Suddi Udaya

ಬಡಗಕಾರಂದೂರು: ಸ.ಉ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ನೈನಾಡು ಶ್ರೀ ರಾಮ ಯುವಕ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!