July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ

*ಬೆಳ್ತಂಗಡಿ: ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ ಸಂದ ಜಯವೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.

ರಾಜಕೀಯವಾಗಿ ಮುಂಚೂಣಿಗೆ ಬರುತ್ತಿರುವ ಉದಯೋನ್ಮಖ ನಾಯಕರ ಮನೋಸ್ಥೈರ್ಯವನ್ನು ಕುಗ್ಗಿಸುವ ದುರುದ್ದೇಶದಿಂದ ಕಾಂಗ್ರೆಸ್ ದ್ವೇಷ ರಾಜಕೀಯ ಪ್ರೇರಿತ ಬಂಧನದಿಂದ ಯಾರೂ ವಿಚಲಿತರಾಗುವ ಅಗತ್ಯವಿಲ್ಲ. ರಾತ್ರಿ ಕಳೆದ ಮೇಲೆ ಬೆಳಕು ಹರಿಯುವಂತೆ ಒಂದಲ್ಲ ಒಂದು ದಿನ ನ್ಯಾಯ ದೊರಕಲೇಬೇಕು. ಬಿಜೆಪಿ ಇಂತಹ ಕುಕೃತ್ಯಗಳಿಗೆ ಧೃತಿಗೆಡದೆ ಸತ್ಯ ಧರ್ಮದ ಹಾದಿಯಲ್ಲೇ ಕಾನೂನು ಪ್ರಕಾರ ಇಂತಹ ಸುಳ್ಳು ಪ್ರಕರಣಗಳ ಆಪಾದನೆಯನ್ನು ಮೆಟ್ಟಿನಿಂತು ಹೊರ ಬರಲಿದೆಯೆಂಬ ವಿಶ್ವಾಸವನ್ನು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ನೆರಿಯ ಕುವೆತ್ತಿಲ್ ಎಂಬಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ವಿಧಾನ ಪರಿಷತ್ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಪದವಿಧರ ಕ್ಷೇತ್ರ ಶೇ 78.82 ಶಿಕ್ಷಕರ ಕ್ಷೇತ್ರ ಶೇ 81.54 ಮತದಾನ

Suddi Udaya

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya

ಸುನ್ನಿ ಕೋರ್ಡಿನೇಷನ್ ವತಿಯಿಂದ ಎಸ್‌ಐಆರ್ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!