23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಮಯದಲ್ಲಿ ಗೋ ಹತ್ಯೆಯನ್ನು ಖಂಡಿಸಿ ಜೂ13 ರಂದು ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ ನಿಡಲಾಯಿತು.

ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಉಪಧ್ಯಾಕ್ಷರಾದ ಗುರು ಬಂಟ್ವಾಳ, ಅಖಾಡ ಪ್ರಮುಖ್ ಗಣೇಶ್ ಕಳೆಂಜ, ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರು ದಿನೇಶ್ ಚಾರ್ಮಾಡಿ, ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಬಜರಂಗದಳ ಸಂಯೋಜಕರಾದ ಸಂತೋಷ್ ಆತ್ತಾಜೆ, ಗೋ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ, ಜಯಾನಂದ ಕಲ್ಮಂಜ, ರಾಘವ ಕಲ್ಮಂಜ, ಇವರುಗಳು ಭಾಗವಹಿಸಿದರು

Related posts

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya

ಗುರುವಾಯನಕೆರೆ: ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಂದ ಶುಚಿತ್ವ ಅಭಿಯಾನ

Suddi Udaya

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya

ಕಕ್ಯಪದವು ಎಲ್.ಸಿ.ಆರ್ ಪ.ಪೂ. ಕಾಲೇಜು: ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗಾಳಿ ಮಳೆಗೆ ಚಲಿಸುತ್ತಿದ್ದವಾಹನ ಮೇಲೆ ಬಿದ್ದ ಮರದ ಗೆಲ್ಲು

Suddi Udaya
error: Content is protected !!