25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ಇದರ ವತಿಯಿಂದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ 2ನೇ ವರ್ಷದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು.

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದ ಆಡಳಿತ ಮೊಕ್ತೇಸರ ರಾಜೀವ, ಮೇಲಂತಬೆಟ್ಟು ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ , ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸತೀಶ್ , ಎಸ್.ಡಿ.ಎಂ.ಸಿ ಸಮಿತಿ ಉಪಾಧ್ಯಕ್ಷೆ ಪವಿತ್ರಾ, ಶಾಲಾ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ, ಶಾಲಾ ಶಿಕ್ಷಕಿ ಸುಂದರಿ, ಸಹಶಿಕ್ಷಕಿ, ಪೋಷಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಬಜ್ಪೆ: ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಒಮ್ನಿ ಕಾರಿಗೆ ಲಾರಿ ಡಿಕ್ಕಿ : ಸ್ಥಳದಲ್ಲೇ ನಾಲ್ಕು ಮಂದಿ ಸಾವು

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya

ವಾಣಿ ಪಿಯು ಕಾಲೇಜು ವಾಣಿಜ್ಯ ಸಂಘದ ವತಿಯಿಂದ ‘ಲೀಡರ್ಸ್ ಟಾಕ್’

Suddi Udaya

ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

Suddi Udaya
error: Content is protected !!