23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

ಧರ್ಮಸ್ಥಳ ಗ್ರಾಮದ ಮಲ್ಲರ್ ಮಾಡಿ ಮೋಹಿನಿ ಬೇಕಲ್ ರವರ ಮಗ, ಅನೂಪ್ ಕೃಷ್ಣ, ಇವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ, ಡಿ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನೀಡಿರುವ ವಾಕರ್ ಅನ್ನು ಧರ್ಮಸ್ಥಳ ವಲಯದ ಮೇಲ್ವಿಚಾರಕರಾದ ರವೀಂದ್ರ ಅನೂಪ್ ಕೃಷ್ಣ ರವರ ಮನೆಯಲ್ಲಿ ವಿತರಿಸಿದರು.

ಇತ್ತೀಚೆಗೆ ಧ್ವಿಚಕ್ರ ವಾಹನದಲ್ಲಿ ನೇತ್ರಾವತಿ ಬಳಿ ಹೋಗುತ್ತಿರುವಾಗ ಅಪಘಾತ ಸಂಭವಿಸಿ ಬಲ ಕಾಲಿಗೆ ಬಲವಾದ ಪೆಟ್ಟು ಬಿದ್ದ ಕಾರಣ ತಕ್ಕ ಮಟ್ಟಿಗೆ ಸರಿಯಾಗಿ ನಡೆಯಲು ಆಗದ ಕಾರಣ ನಡೆದಾಡಲು ವಾಕರಿನ ಅವಶ್ಯಕತೆ ಇರುವುದರಿಂದ ಅವರ ಮನೆಗೆ ಭೇಟಿ ನೀಡಿ ವಿತರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್, ಒಕ್ಕೂಟದ ಅಧ್ಯಕ್ಷ ಸುಲೈಮಾನ್, ಕಾರ್ಯದರ್ಶಿ ಯಮುನಾ, ಸೇವಾಪ್ರತಿನಿಧಿ ಸುಜಾತಾ, ಶೌರ್ಯ ಧರ್ಮಸ್ಥಳ ಘಟಕದ ಸ್ವಯಂಸೇವಕರಾದ ನಳಿನ್ ಕುಮಾರ್, ಶ್ರೀಧರ್ ಗೌಡ, ಮೋಹಿನಿ, ಉಪಸ್ಥಿತರಿದ್ದರು

Related posts

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

Suddi Udaya

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya

ಎ.13-22: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಎ.25 : ಭದ್ರಕಾಳಿ ದೇವಿಯ ಪ್ರತಿಷ್ಠಾ ಮಹೋತ್ಸವ

Suddi Udaya

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya
error: Content is protected !!