September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

ಕಾರ್ಕಳ : ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ಕಾರ್ಕಳ ಇದರ ವತಿಯಿಂದ ಕೆರ್ವಾಶೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 128 ಶಾಲಾ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್ ಇತ್ತೀಚೆಗೆ ವಿತರಿಸಲಾಯಿತು.


ಶಾಲಾ ಬ್ಯಾಗ್ ವಿತರಿಸಿ ಮಾತನಾಡಿದ ಸಹಕಾರಿ ಸಂಘದ ಅಧ್ಯಕ್ಷ ನೇಮಿರಾಜ ಆರಿಗ ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ನಮ್ಮ ಸಹಕಾರಿ ಸಂಘದ ಸಹಕಾರ ನಿರಂತರವಿದೆ ,ಎಂದರು.

ವೇದಿಕೆಯಲ್ಲಿ ಶಾಲಾ ಉಸ್ತುವಾರಿ ಸಮಿತಿಯ ಅಧ್ಯಕ್ಷರು ,ಶಾಲಾ ಮುಖ್ಯೋಪಾಧ್ಯಾಯರು, ವಿವಿದ ಕ್ಷೇತ್ರಗಳ ಗಣ್ಯರು, ಸಹಕಾರಿ ಸಂಘದ ಮು.ಕಾ. ನಿರ್ವಹಣಾಧಿಕಾರಿ ವಿಶುಕುಮಾರ್ ಜೈನ್ ,ಸಾಲ ವಸೂಲಾತಿ ಅಧಿಕಾರಿ ರಾಕೇಶ್ ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಕ್ರೀಡಾಕೂಟ ಎಲ್ ಸಿ ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಮುಂಡಾಜೆ ಗ್ರಾ.ಪಂ. ಸಿಬ್ಬಂದಿ ಜನಾರ್ದನ ನಾಯ್ಕ ನಿಧನ

Suddi Udaya

ಬೆಳ್ತಂಗಡಿ: ಚೆಕ್ ಅಮಾನ್ಯ ಪ್ರಕರಣ ಆರೋಪಿ ಖುಲಾಸೆ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಸಾಂಪ್ರದಾಯಿಕ ದಿನಾಚರಣೆ

Suddi Udaya

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

Suddi Udaya

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
error: Content is protected !!