April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

ಕಳೆಂಜ ಗ್ರಾಮದ ಮಿಯಾರು ಮೀಸಲು ರಕ್ಷಿತಾ ಅರಣ್ಯದ ಪಾದೆ ಎಂಬಲ್ಲಿ ಅರಣ್ಯ ಇಲಾಖೆ ವತಿಯಿಂದ ವಿವಿಧ ಹಣ್ಣಿನ ಗಿಡಗಳನ್ನು ನೇಡುವ ಮೂಲಕ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಗೌಡ ಹರಿತ್ತಕಜೆ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ, ಉಪ್ಪಿನಂಗಡಿ ಉಪ ವಲಯ ಅರಣ್ಯಧಿಕಾರಿ ಪ್ರಶಾಂತ್ ಪೂಜಾರಿ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಶ್ರೀಧರ್ ಉದ್ರಜೆ , ಕಪಿಲಾ ಜೆಸಿಐ ನ ಅಧ್ಯಕ್ಷ ಸಂತೋಷ್ ಜೈನ್ ವಳಂಬಲ, ಕಾರ್ಯದರ್ಶಿ ಅಕ್ಷತ್ ರೈ ಗುತ್ತಿಮಾರ್, ಕಳೆಂಜ ದೇವಾಸ್ಥನ ಅಧ್ಯಕ್ಷರಾದ ಶ್ರೀಧರ್ ರಾವ್ ಕಾಯಡ, ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಮತ್ತು ಅರಣ್ಯ ಸಮಿತಿ ಸದಸ್ಯರಾದ ಪುಷ್ಪ ಬೊಟ್ಟು, ಗಿರಿಜ ಎಂ ಕೆ, ನಿಡ್ಹಜೆ, ಸುಶೀಲಾ ಎಂ ಕೆ,ಮುಡ್ಯಲಗುರಿ, ಪಾರ್ವತಿ ನಾಯ್ಕ ಕುಕ್ಕಜೆ, ಅರಣ್ಯ ವಿಕ್ಷಕ ವಿನಯಿ ವಳಗುಡ್ಡೆ

Related posts

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

Suddi Udaya

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!