27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

ಕಳೆಂಜ ಗ್ರಾಮದ ಮಿಯಾರು ಮೀಸಲು ರಕ್ಷಿತಾ ಅರಣ್ಯದ ಪಾದೆ ಎಂಬಲ್ಲಿ ಅರಣ್ಯ ಇಲಾಖೆ ವತಿಯಿಂದ ವಿವಿಧ ಹಣ್ಣಿನ ಗಿಡಗಳನ್ನು ನೇಡುವ ಮೂಲಕ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಗೌಡ ಹರಿತ್ತಕಜೆ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ, ಉಪ್ಪಿನಂಗಡಿ ಉಪ ವಲಯ ಅರಣ್ಯಧಿಕಾರಿ ಪ್ರಶಾಂತ್ ಪೂಜಾರಿ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಶ್ರೀಧರ್ ಉದ್ರಜೆ , ಕಪಿಲಾ ಜೆಸಿಐ ನ ಅಧ್ಯಕ್ಷ ಸಂತೋಷ್ ಜೈನ್ ವಳಂಬಲ, ಕಾರ್ಯದರ್ಶಿ ಅಕ್ಷತ್ ರೈ ಗುತ್ತಿಮಾರ್, ಕಳೆಂಜ ದೇವಾಸ್ಥನ ಅಧ್ಯಕ್ಷರಾದ ಶ್ರೀಧರ್ ರಾವ್ ಕಾಯಡ, ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಮತ್ತು ಅರಣ್ಯ ಸಮಿತಿ ಸದಸ್ಯರಾದ ಪುಷ್ಪ ಬೊಟ್ಟು, ಗಿರಿಜ ಎಂ ಕೆ, ನಿಡ್ಹಜೆ, ಸುಶೀಲಾ ಎಂ ಕೆ,ಮುಡ್ಯಲಗುರಿ, ಪಾರ್ವತಿ ನಾಯ್ಕ ಕುಕ್ಕಜೆ, ಅರಣ್ಯ ವಿಕ್ಷಕ ವಿನಯಿ ವಳಗುಡ್ಡೆ

Related posts

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ

Suddi Udaya

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

Suddi Udaya
error: Content is protected !!