25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

ಕಳೆಂಜ ಗ್ರಾಮದ ಮಿಯಾರು ಮೀಸಲು ರಕ್ಷಿತಾ ಅರಣ್ಯದ ಪಾದೆ ಎಂಬಲ್ಲಿ ಅರಣ್ಯ ಇಲಾಖೆ ವತಿಯಿಂದ ವಿವಿಧ ಹಣ್ಣಿನ ಗಿಡಗಳನ್ನು ನೇಡುವ ಮೂಲಕ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಗೌಡ ಹರಿತ್ತಕಜೆ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ, ಉಪ್ಪಿನಂಗಡಿ ಉಪ ವಲಯ ಅರಣ್ಯಧಿಕಾರಿ ಪ್ರಶಾಂತ್ ಪೂಜಾರಿ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಶ್ರೀಧರ್ ಉದ್ರಜೆ , ಕಪಿಲಾ ಜೆಸಿಐ ನ ಅಧ್ಯಕ್ಷ ಸಂತೋಷ್ ಜೈನ್ ವಳಂಬಲ, ಕಾರ್ಯದರ್ಶಿ ಅಕ್ಷತ್ ರೈ ಗುತ್ತಿಮಾರ್, ಕಳೆಂಜ ದೇವಾಸ್ಥನ ಅಧ್ಯಕ್ಷರಾದ ಶ್ರೀಧರ್ ರಾವ್ ಕಾಯಡ, ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಮತ್ತು ಅರಣ್ಯ ಸಮಿತಿ ಸದಸ್ಯರಾದ ಪುಷ್ಪ ಬೊಟ್ಟು, ಗಿರಿಜ ಎಂ ಕೆ, ನಿಡ್ಹಜೆ, ಸುಶೀಲಾ ಎಂ ಕೆ,ಮುಡ್ಯಲಗುರಿ, ಪಾರ್ವತಿ ನಾಯ್ಕ ಕುಕ್ಕಜೆ, ಅರಣ್ಯ ವಿಕ್ಷಕ ವಿನಯಿ ವಳಗುಡ್ಡೆ

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ನೀಟ್ ಯುಜಿ (NEET-UG) ಮರು ಪರೀಕ್ಷೆಯ ದಿನಾಂಕ ನಿಗದಿ

Suddi Udaya
error: Content is protected !!