23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

ಕಳೆಂಜ ಗ್ರಾಮದ ಮಿಯಾರು ಮೀಸಲು ರಕ್ಷಿತಾ ಅರಣ್ಯದ ಪಾದೆ ಎಂಬಲ್ಲಿ ಅರಣ್ಯ ಇಲಾಖೆ ವತಿಯಿಂದ ವಿವಿಧ ಹಣ್ಣಿನ ಗಿಡಗಳನ್ನು ನೇಡುವ ಮೂಲಕ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಗೌಡ ಹರಿತ್ತಕಜೆ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ, ಉಪ್ಪಿನಂಗಡಿ ಉಪ ವಲಯ ಅರಣ್ಯಧಿಕಾರಿ ಪ್ರಶಾಂತ್ ಪೂಜಾರಿ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಶ್ರೀಧರ್ ಉದ್ರಜೆ , ಕಪಿಲಾ ಜೆಸಿಐ ನ ಅಧ್ಯಕ್ಷ ಸಂತೋಷ್ ಜೈನ್ ವಳಂಬಲ, ಕಾರ್ಯದರ್ಶಿ ಅಕ್ಷತ್ ರೈ ಗುತ್ತಿಮಾರ್, ಕಳೆಂಜ ದೇವಾಸ್ಥನ ಅಧ್ಯಕ್ಷರಾದ ಶ್ರೀಧರ್ ರಾವ್ ಕಾಯಡ, ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಮತ್ತು ಅರಣ್ಯ ಸಮಿತಿ ಸದಸ್ಯರಾದ ಪುಷ್ಪ ಬೊಟ್ಟು, ಗಿರಿಜ ಎಂ ಕೆ, ನಿಡ್ಹಜೆ, ಸುಶೀಲಾ ಎಂ ಕೆ,ಮುಡ್ಯಲಗುರಿ, ಪಾರ್ವತಿ ನಾಯ್ಕ ಕುಕ್ಕಜೆ, ಅರಣ್ಯ ವಿಕ್ಷಕ ವಿನಯಿ ವಳಗುಡ್ಡೆ

Related posts

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya

ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ಗೂ, ಸೌತಡ್ಕ ದೇವಸ್ಥಾನಕ್ಕೂ ಯಾವುದೇ ಸಂಬಂಧ ಇಲ್ಲ

Suddi Udaya

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!