ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

ಕಳೆಂಜ ಗ್ರಾಮದ ಮಿಯಾರು ಮೀಸಲು ರಕ್ಷಿತಾ ಅರಣ್ಯದ ಪಾದೆ ಎಂಬಲ್ಲಿ ಅರಣ್ಯ ಇಲಾಖೆ ವತಿಯಿಂದ ವಿವಿಧ ಹಣ್ಣಿನ ಗಿಡಗಳನ್ನು ನೇಡುವ ಮೂಲಕ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಗೌಡ ಹರಿತ್ತಕಜೆ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ, ಉಪ್ಪಿನಂಗಡಿ ಉಪ ವಲಯ ಅರಣ್ಯಧಿಕಾರಿ ಪ್ರಶಾಂತ್ ಪೂಜಾರಿ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಶ್ರೀಧರ್ ಉದ್ರಜೆ , ಕಪಿಲಾ ಜೆಸಿಐ ನ ಅಧ್ಯಕ್ಷ ಸಂತೋಷ್ ಜೈನ್ ವಳಂಬಲ, ಕಾರ್ಯದರ್ಶಿ ಅಕ್ಷತ್ ರೈ ಗುತ್ತಿಮಾರ್, ಕಳೆಂಜ ದೇವಾಸ್ಥನ ಅಧ್ಯಕ್ಷರಾದ ಶ್ರೀಧರ್ ರಾವ್ ಕಾಯಡ, ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಮತ್ತು ಅರಣ್ಯ ಸಮಿತಿ ಸದಸ್ಯರಾದ ಪುಷ್ಪ ಬೊಟ್ಟು, ಗಿರಿಜ ಎಂ ಕೆ, ನಿಡ್ಹಜೆ, ಸುಶೀಲಾ ಎಂ ಕೆ,ಮುಡ್ಯಲಗುರಿ, ಪಾರ್ವತಿ ನಾಯ್ಕ ಕುಕ್ಕಜೆ, ಅರಣ್ಯ ವಿಕ್ಷಕ ವಿನಯಿ ವಳಗುಡ್ಡೆ

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40ಕ್ಕೂ ಹೆಚ್ಚು ಗಣೇಶೋತ್ಸವದಲ್ಲಿ ಪಾಲ್ಗೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

Suddi Udaya

ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಉಚಿತ ಶ್ರವಣ ಯಂತ್ರ ವಿತರಣೆ

Suddi Udaya

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

Suddi Udaya
error: Content is protected !!