38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

ಕಳೆಂಜ : ಜೆಸಿಐ ಕೊಕ್ಕಡ ಕಪಿಲಾ ಘಟಕ, ಅರಣ್ಯ ಇಲಾಖೆ ಉಪ್ಪಿನಂಗಡಿ, ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ, ಮತ್ತು ಶ್ರೀ ಕ್ಷೇತ್ರ ಗ್ರಾಮ ಅಭಿವೃದ್ಧಿ ಯೋಜನಾ ಸಹಭಾಗಿತ್ವದಲ್ಲಿ, ಶ್ರೀ ಸದಾಶಿವೇಶ್ವರ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಗಿಡ ನೆಡುವ ಕಾರ್ಯಕ್ರಮಕ್ಕೆ ಉಪ್ಪಿನಂಗಡಿ ಉಪವಲಯ ಅರಣ್ಯಾಧಿಕಾರಿ ಪ್ರಶಾಂತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಳೆದ ವರ್ಷವೂ ಸಹ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳನ್ನು ನೇಡಲಾಗಿತ್ತು ಕಳೆದ ವರ್ಷ ನೆಟ್ಟ ಗಿಡಗಳನ್ನು ನೋಡಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಜೆಸಿಐ ಕೊಕ್ಕಡ ಕಪಿಲ ಘಟಕದ ಅಧ್ಯಕ್ಷರಾದ ಜೆ ಸಿ ಎಚ್ ಜಿ ಎಫ್ ಸಂತೋಷ್ ಜೈನ್, ಕಾರ್ಯದರ್ಶಿ ಜೆ ಸಿ ಅಕ್ಷತ್ ರೈ, ಶ್ರೀ ಸದಾಶಿವೇಶ್ವರ ದೇವಸ್ಥಾನ ಅಧ್ಯಕ್ಷ ಜೆ ಸಿ ಜೆ ಎಫ್ ಎಂ ಕೆ ಶ್ರೀಧರ್ ರಾವ್ ಕಾಯಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯ ಮೇಲ್ವಿಚಾರಕರಕಾರದ ರವೀಂದ್ರ , ಕಳೆoಜ. ಬಿ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಕುಮಾರಿ ಭವಾನಿ. ಕೆ, ಅರಣ್ಯ ವೀಕ್ಷಕರು ವಿನಯ್ ಕುಮಾರ್, ಒಕ್ಕೂಟದ ಅಧ್ಯಕ್ಷರಾದ ಬಾಲಕೃಷ್ಣ ದೇವಾಡಿಗ, ಶ್ರೀಮತಿ ಗೌರಿ ಪಂಚಮಿಪಾದೆ, ಗೋವಿಂದ ಗೌಡ ಪಂಚಮಿಪಾದೆ, ಪ್ರಸನ್ನ ಆಚಾರ್ ಕಲ್ಲಡ್ಕ ಹಾಗೂ ಅವರ ತಂಡ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಎಕ್ಸೆಲ್ ಪಿಯು ಕಾಲೇಜಿನಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯ ಜಯಂತಿ ಆಚರಣೆ ಹಾಗೂ ಎಕ್ಸೆಲ್ ಸ್ವಚ್ಛತಾ ಅಭಿಯಾನ

Suddi Udaya

ತಣ್ಣೀರುಪಂತ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ವಾಕಿಂಗ್ ಸ್ಟಿಕ್ ಹಸ್ತಾಂತರ

Suddi Udaya

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಮಾಲಾಡಿ: ಕೊಲ್ಪೆದಬೈಲ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಪ್ರೇತ ಬಾಧೆ: ಬೆಂಕಿ ಹಿಡಿದು ಉರಿಯುವ ಬಟ್ಟೆ-ನೆಲಕ್ಕೆ ಬೀಳುತ್ತಿರುವ ಪಾತ್ರೆ ಬಟ್ಟಲು; ಮನೆಯವರಲ್ಲಿ ಆತಂಕ ಸೃಷ್ಟಿ

Suddi Udaya
error: Content is protected !!