22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 7 ಹಾಗೂ 8ನೇ ತಿರುವಿನಲ್ಲಿ ಕಾಡಾನೆ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಘಟನೆ ಜೂ.13ರ ಮುಂಜಾನೆ ನಡೆದಿದೆ.

ಸುಮಾರು ಅರ್ಧ ಗಂಟೆ ರಸ್ತೆಯಲ್ಲೇ ನಿಂತಿದ್ದ ಒಂಟಿ ಸಲಗವನ್ನು ಕಂಡು ತಕ್ಷಣ ಬಸ್ ನಿಲ್ಲಿಸಿದ ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಎರಡು ಕಿ.ಮೀ. ನಷ್ಟು ಟ್ರಾಫಿಕ್ ಜಾಮ್ ಉಂಟಾಗಿದೆ. ಚಿಕ್ಕಮಗಳೂರು-ಮಂಗಳೂರು ಎರಡೂ ಕಡೆಯಲ್ಲೂ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಕಳೆದ ಎರಡು ತಿಂಗಳಿನಿಂದ ಈ ಸಲಗ ಚಾರ್ಮಾಡಿಯಲ್ಲಿ ಸುತ್ತಾಡುತ್ತಿದ್ದು, ಕಾಡಾನೆಯನ್ನು ಸ್ಥಳಾಂತರಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಕಳಿಯ ಗ್ರಾಮದ ಬೆರ್ಕೆತ್ತೋಡಿ ನಿವಾಸಿ ಹೊನ್ನಮ್ಮ ನಿಧನ

Suddi Udaya

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಬಳಿ ಕುಸಿದು ಬಿದ್ದು ವ್ಯಕ್ತಿ ಸಾವು

Suddi Udaya

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಅ.24 ಸೌತಡ್ಕದಲ್ಲಿ ಶ್ರೀ ಮಹಾಗಣಪತಿ ಆಂಗ್ಲ ಮಾಧ್ಯಮ ಶಾಲೆಗೆ ಶಿಲಾನ್ಯಾಸ: ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ

Suddi Udaya
error: Content is protected !!