23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

ಬೆಳ್ತಂಗಡಿ: 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಬೆಳ್ತಂಗಡಿ ರೆಂಕೆದಗುತ್ತು ನಿವಾಸಿ “ಮುಸ್ಕಾನ್ ಕೌಸರ್” ಅವರಿಗೆ ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ಮುಂದಿನ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ಅಧ್ಯಕ್ಷ ಶೇಕುಞ ಹಾಗೂ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya
error: Content is protected !!