24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ : ರೋಟರಿ ಕ್ಲಬ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ವೀರಕೇಸರಿ, ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.), ಧರ್ಮಸ್ಥಳ, ಎ. ಜೆ. ಬ್ಲಡ್ ಸೆಂಟರ್ ಮತ್ತು ಎ. ಜೆ. ಹಾಸ್ಪಿಟಲ್ & ರಿಸರ್ಚ್ ಸೆಂಟರ್, ಮಂಗಳೂರು ಇದರ ಸಹಭಾಗಿತ್ವದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವು ಜೂ.14 ರಂದು ಧರ್ಮಸ್ಥಳ ಅಟಲ್ ಜೀ ಸಭಾಭವನ ಕಲ್ಲೇರಿಯಲ್ಲಿ ಜರುಗಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಕ್ಲಬ್ ಬೆಳ್ತಂಗಡಿ ನಿಯೋಜಿತ ಅಧ್ಯಕ್ಷ ರೊ| ಪೂರನ್ ವರ್ಮ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಪ್ರೀತಮ್ ಡಿ. ಧರ್ಮಸ್ಥಳ ವಹಿಸಲಿದ್ದಾರೆ.

Related posts

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya

ಕರ್ನಾಟಕ ರಾಜ್ಯ ಬಜೆಟ್ – ಗ್ರಾಮ ಪಂಚಾಯತ್ ಸದಸ್ಯರಿಗೆ ಅನ್ಯಾಯ, ಕನ್ನಡಿಗರಿಗೆ ನಿರಾಶೆ: ವಿ.ಪ. ಸದಸ್ಯ ಕಿಶೋರ್ ಕುಮಾರ್

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya
error: Content is protected !!