23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ಪೋಷಕರಿಂದ ಶ್ರಮದಾನ ನಡೆಯಿತು. ಶಾಲೆಯ ಸುತ್ತಮುತ್ತಲ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.

ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡಲಾಯಿತು. ಮುಖ್ಯ ಶಿಕ್ಷಕರು ಎಸ್ಡಿಎಂಸಿ ಸದಸ್ಯರು ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಹಕರಿಸಿದರು. ಪೋಷಕರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು.

Related posts

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಕರಾಟೆ ಪಂದ್ಯಾಟ: ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಶಮಂತ್ ತೃತೀಯ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya
error: Content is protected !!