23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ಪೋಷಕರಿಂದ ಶ್ರಮದಾನ ನಡೆಯಿತು. ಶಾಲೆಯ ಸುತ್ತಮುತ್ತಲ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.

ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡಲಾಯಿತು. ಮುಖ್ಯ ಶಿಕ್ಷಕರು ಎಸ್ಡಿಎಂಸಿ ಸದಸ್ಯರು ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಹಕರಿಸಿದರು. ಪೋಷಕರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು.

Related posts

ಎ.30: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 15ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭ:

Suddi Udaya

ನಡ ಗ್ರಾ.ಪಂ.ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಕೊಯ್ಯೂರು ಕಾಂತಜೆ ಸಮೀಪ ತಡೆ ಗೋಡೆಗೆ ಕೆ.ಎಸ್.ಆರ್.ಟಿ.ಸಿ.ಬಸ್ ಡಿಕ್ಕಿ, ತಪ್ಪಿದ ದೊಡ್ಡ ಅನಾಹುತ

Suddi Udaya

ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya
error: Content is protected !!