25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

ನಿಡ್ಲೆ: ಸರ್ಕಾರಿ ಪ್ರೌಢಶಾಲೆ ನಿಡ್ಲೆಯಲ್ಲಿ ಪೋಷಕರಿಂದ ಶ್ರಮದಾನ ನಡೆಯಿತು. ಶಾಲೆಯ ಸುತ್ತಮುತ್ತಲ ಪರಿಸರವನ್ನು ಸ್ವಚ್ಛಗೊಳಿಸಲಾಯಿತು.

ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡಲಾಯಿತು. ಮುಖ್ಯ ಶಿಕ್ಷಕರು ಎಸ್ಡಿಎಂಸಿ ಸದಸ್ಯರು ಸಹ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಹಕರಿಸಿದರು. ಪೋಷಕರ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು.

Related posts

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ದೇಹ ಮತ್ತು ಮನಸ್ಸಿನ ಹೊಂದಾಣಿಕೆ” ಕಾರ್ಯಾಗಾರ

Suddi Udaya

ನಾಲ್ಕೂರು: ಹೃದಯಾಘಾತದಿಂದ ಜಗದೀಶ್ ಪೂಜಾರಿ ಕುದ್ರೋಟ್ಟು ನಿಧನ

Suddi Udaya

ಸೆ.10: ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಮಕ್ಕಳಿಗೆ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳು

Suddi Udaya
error: Content is protected !!