22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

ನೆರಿಯ :2023-24ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ನೂರು ಫಲಿತಾಂಶ ಪಡೆದು ಉತ್ತಮ ಫಲಿತಾಂಶಕ್ಕೆ ಕಾರಣವಾದ ಶಿಕ್ಷಕ ವೃಂದಕ್ಕೆ ಕರ್ನಾಟಕ ಕ್ಯಾಥೋಲಿಕ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಸೊಸೈಟಿ, ಬೆಳ್ತಂಗಡಿ ಧರ್ಮ ಪ್ರಾಂತ್ಯ ಇದರ ಆಶ್ರಯದಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಗ್ರಾಮೀಣ ಮತ್ತು ಅತಿ ಹಿಂದುಳಿದ ಪ್ರದೇಶಗಳಲ್ಲಿ ಮತ್ತು ದಿನಗೂಲಿ, ಹಾಗೂ ಹಿಂದುಳಿದ ಕೃಷಿ ಕಾರ್ಮಿಕರ ಮಕ್ಕಳನ್ನು ಉತ್ತಮ ಶಿಕ್ಷಣದ ಮುಖಾಂತರ ಅವರ ಬದುಕನ್ನು ರೂಪಿಸುವ ಶಿಕ್ಷಕರ ಪ್ರಯತ್ನವನ್ನು ಮುಕ್ತ ಕಂಠದಿಂದ ಕೆ ಸಿ ಇ ಸಿ ಸೊಸೈಟಿಯ ನಿರ್ದೇಶಕರಾದ ವಂದನಿಯ ಶಾಜಿ ಮಾತ್ಯು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರು ಸೆಂಟ್ ತೋಮಸ್ ಚರ್ಚ್ ಗಂಡಿಬಾಗ್ ಇದರ ಧರ್ಮ ಗುರುಗಳೂ ಆದ ವಂದನಿಯ ಫಾ ಜೋಸ್ ಮುಖ್ಯ ಶಿಕ್ಷಕಿ ಶ್ರೀಮತಿ ತ್ರೆಸ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

Suddi Udaya

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ನಟ ಯಶ್ ಕುಟುಂಬ ಸಮೇತ ಭೇಟಿ: ವಿಶೇಷ ಪೂಜೆ

Suddi Udaya

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ನಾಳ ಕ್ಷೇತ್ರಗಳಲ್ಲಿ ರೆಂಜೆಗಿಡದ ವೃಕ್ಷಾರೋಪಣ ಕಾರ್ಯಕ್ರಮ

Suddi Udaya
error: Content is protected !!