22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

ಬೆಳ್ತಂಗಡಿ: ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಬೆಂಗಳೂರುನಲ್ಲಿ ಹಮ್ಮಿಕೊಂಡಿದ್ದ ‘ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ’ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಬೆಳ್ತಂಗಡಿ ರೆಂಕೆದಗುತ್ತು ವಿದ್ಯಾರ್ಥಿನಿ “ಮುಸ್ಕಾನ್ ಕೌಸರ್” ರವರನ್ನು ಕರ್ನಾಟಕ ರಾಜ್ಯ ಶಿಕ್ಷಣ ಸಚಿವರಾದ ಮಾನ್ಯ ಮಧು ಬಂಗಾರಪ್ಪ ಅವರು ಸನ್ಮಾನಿಸಿದರು.

ಈ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಎನ್.ಎ ಹಾರೀಸ್, ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾದ ಬಿ.ಎಂ.ಫಾರೂಕ್, ಜಿ ಎ ಬಾವ, ಸೈಯದ್ ಬ್ಯಾರಿ, ಮುಹಮ್ಮದ್ ಟಿ.ಕೆ. ಬ್ಯಾರಿ ಸೌಹಾರ್ದ ಭವನದ ಆಡಳಿತಾಧಿಕಾರಿ ಅತ್ತೂರು ಚಾಯಬ್ಬ, ಪತ್ರಕರ್ತ ಬಿ.ಎಂ.ಹನೀಫ್ ಉಪಸ್ಥಿತರಿದ್ದರು.

Related posts

ದೆಹಲಿಯ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಸದಸ್ಯ ಧನ್ಯ ಕುಮಾರ್ ಜಿನ್ನಪ್ಪ ಗುಂಡೆ ಭೇಟಿ: ಅಲ್ಪಸಂಖ್ಯಾತ ಜೈನ ಧರ್ಮಿಯರ ಅಭಿವೃದ್ಧಿಯ ಬಗ್ಗೆ ಹಾಗೂ ಜೈನ ಅಭಿವೃದ್ಧಿ ನಿಗಮ ರಚಿಸುವ ಬಗ್ಗೆ ಚರ್ಚೆ

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya
error: Content is protected !!