23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

ಬೆಳ್ತಂಗಡಿ: ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಬೆಂಗಳೂರುನಲ್ಲಿ ಹಮ್ಮಿಕೊಂಡಿದ್ದ ‘ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ’ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 7ನೇ ಸ್ಥಾನ ಮತ್ತು ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದ ಬೆಳ್ತಂಗಡಿ ರೆಂಕೆದಗುತ್ತು ವಿದ್ಯಾರ್ಥಿನಿ “ಮುಸ್ಕಾನ್ ಕೌಸರ್” ರವರನ್ನು ಕರ್ನಾಟಕ ರಾಜ್ಯ ಶಿಕ್ಷಣ ಸಚಿವರಾದ ಮಾನ್ಯ ಮಧು ಬಂಗಾರಪ್ಪ ಅವರು ಸನ್ಮಾನಿಸಿದರು.

ಈ ಕಾರ್ಯಕ್ರಮದಲ್ಲಿ ಶಾಸಕರುಗಳಾದ ಎನ್.ಎ ಹಾರೀಸ್, ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾದ ಬಿ.ಎಂ.ಫಾರೂಕ್, ಜಿ ಎ ಬಾವ, ಸೈಯದ್ ಬ್ಯಾರಿ, ಮುಹಮ್ಮದ್ ಟಿ.ಕೆ. ಬ್ಯಾರಿ ಸೌಹಾರ್ದ ಭವನದ ಆಡಳಿತಾಧಿಕಾರಿ ಅತ್ತೂರು ಚಾಯಬ್ಬ, ಪತ್ರಕರ್ತ ಬಿ.ಎಂ.ಹನೀಫ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ರಾಜ್ಯಮಟ್ಟದ ಯೋಗ ಸ್ಪರ್ಧೆ: ಕಲ್ಮಂಜ ಶಾಲಾ ವಿದ್ಯಾರ್ಥಿ ಮೋಹಿತ್ ಗೌಡ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಅಡಿಕೆ ಕ್ಷೇತ್ರದ ದಿಗ್ಗಜರಿಂದ ನಿಡ್ಲೆಯ ಅಗ್ರಿಲೀಫ್ ಗೆ ಭೇಟಿ: ಎಐ ಆಧಾರಿತ ಅಡಿಕೆ ಗ್ರೇಡಿಂಗ್ ತಂತ್ರಜ್ಞಾನಕ್ಕೆ ಮೆಚ್ಚುಗೆ

Suddi Udaya

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya
error: Content is protected !!