July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಯುವ ಮೋರ್ಚಾ ನಾಯಕರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು “ಸತ್ಯ ಧರ್ಮಕ್ಕೆ ಸಂದ ಜಯ”: ಶಾಸಕ ಹರೀಶ್ ಪೂಂಜ

*ಬೆಳ್ತಂಗಡಿ: ರಾಜಕೀಯ ಪ್ರೇರಿತವಾಗಿ ಬಿಜೆಪಿ ಯುವ ಮೋರ್ಚಾ ನಾಯಕರಾದ ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಮೇಲೆ ತಾಲೂಕು ಆಡಳಿತ ವ್ಯವಸ್ಥೆ ದಾಖಲಿಸಿದ್ದ ಸುಳ್ಳು ಪ್ರಕರಣಕ್ಕೆ ಜಿಲ್ಲಾ ನ್ಯಾಯಾಲಯವು ಜಾಮೀನು ಮಂಜೂರು ಮಾಡಿರುವುದು ಸತ್ಯ ಧರ್ಮಕ್ಕೆ ಸಂದ ಜಯವೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಪ್ರತಿಕ್ರಿಯಿಸಿದ್ದಾರೆ.

ರಾಜಕೀಯವಾಗಿ ಮುಂಚೂಣಿಗೆ ಬರುತ್ತಿರುವ ಉದಯೋನ್ಮಖ ನಾಯಕರ ಮನೋಸ್ಥೈರ್ಯವನ್ನು ಕುಗ್ಗಿಸುವ ದುರುದ್ದೇಶದಿಂದ ಕಾಂಗ್ರೆಸ್ ದ್ವೇಷ ರಾಜಕೀಯ ಪ್ರೇರಿತ ಬಂಧನದಿಂದ ಯಾರೂ ವಿಚಲಿತರಾಗುವ ಅಗತ್ಯವಿಲ್ಲ. ರಾತ್ರಿ ಕಳೆದ ಮೇಲೆ ಬೆಳಕು ಹರಿಯುವಂತೆ ಒಂದಲ್ಲ ಒಂದು ದಿನ ನ್ಯಾಯ ದೊರಕಲೇಬೇಕು. ಬಿಜೆಪಿ ಇಂತಹ ಕುಕೃತ್ಯಗಳಿಗೆ ಧೃತಿಗೆಡದೆ ಸತ್ಯ ಧರ್ಮದ ಹಾದಿಯಲ್ಲೇ ಕಾನೂನು ಪ್ರಕಾರ ಇಂತಹ ಸುಳ್ಳು ಪ್ರಕರಣಗಳ ಆಪಾದನೆಯನ್ನು ಮೆಟ್ಟಿನಿಂತು ಹೊರ ಬರಲಿದೆಯೆಂಬ ವಿಶ್ವಾಸವನ್ನು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

Suddi Udaya

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya
error: Content is protected !!