22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಮಯದಲ್ಲಿ ಗೋ ಹತ್ಯೆಯನ್ನು ಖಂಡಿಸಿ ಜೂ13 ರಂದು ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ ನಿಡಲಾಯಿತು.

ಈ ಸಂಧರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಉಪಧ್ಯಾಕ್ಷರಾದ ಗುರು ಬಂಟ್ವಾಳ, ಅಖಾಡ ಪ್ರಮುಖ್ ಗಣೇಶ್ ಕಳೆಂಜ, ವಿಶ್ವಹಿಂದೂ ಪರಿಷದ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷರು ದಿನೇಶ್ ಚಾರ್ಮಾಡಿ, ಪ್ರಖಂಡ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಬಜರಂಗದಳ ಸಂಯೋಜಕರಾದ ಸಂತೋಷ್ ಆತ್ತಾಜೆ, ಗೋ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ, ಜಯಾನಂದ ಕಲ್ಮಂಜ, ರಾಘವ ಕಲ್ಮಂಜ, ಇವರುಗಳು ಭಾಗವಹಿಸಿದರು

Related posts

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya

ಊಟಕ್ಕಿಲ್ಲದ ಉಪ್ಪಿನಕಾಯಿಯಂತಿರುವ ಬಳಂಜದ ಮೊಬೈಲ್ ಟವರ್: ಬಳಂಜ- ನಾಲ್ಕೂರಿನಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಗ್ರಾಹಕರು

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya
error: Content is protected !!