23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

ಲಾಯಿಲ ಗ್ರಾಮ ಪಂಚಾಯತ್‌ದಲ್ಲಿ ಗ್ರಾಮ ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆಯನ್ನು ಜೂ.13 ರಂದು ನಡೆಸಲಾಗಿದ್ದು, ಹೊಳೆಬದಿ ವಾಸ್ತವ್ಯವಿರುವ ಕುಟುಂಬಗಳಿಗೆ ಹಾಗೂ ಗುಡ್ಡ ಕುಸಿಯುವ ಸಾಧ್ಯತೆ ಇರುವ ಜನವಸತಿ ಪ್ರದೇಶಗಳ ಮನೆಗಳಿಗೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ತಿಳುವಳಿಕೆ ನೀಡಲು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು, ಪಂ. ಅಭಿವೃದ್ಧಿ ಅಧಿಕಾರಿ, ಶ್ರೀನಿವಾಸ ಡಿ.ಪಿ ಪಂಚಾಯತ್ ಲೆಕ್ಕಾ ಸಹಾಯಕರಾದ ಸುಪ್ರೀತಾ ಶೆಟ್ಟಿ ಗ್ರಾಮ ಆಡಳಿತಾಧಿಕಾರಿ , ರನಿತ ಗ್ರಾ.ಪಂ ಸದಸ್ಯರಾದ ಜಯಂತಿ‌, ರಜನಿ ಎಂ.ಆರ್, ಪ್ರಸಾದ್‌ ಶೆಟ್ಟಿ , ಹಾಗೂ ವಿಪತ್ತು ನಿರ್ವಹಣಾ ಸಮಿತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

Related posts

ಅ.19: ಉಜಿರೆ ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ”

Suddi Udaya

ಉಜಿರೆ: ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ವೃತ್ತಿ ಪ್ರಮಾಣ ಪತ್ರ ವಿತರಣಾ

Suddi Udaya

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಮಡಂತ್ಯಾರು ಬಸವನಗುಡಿ ಒಕ್ಕೂಟದ ವತಿಯಿಂದ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya
error: Content is protected !!