23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

ಲಾಯಿಲ ಗ್ರಾಮ ಪಂಚಾಯತ್‌ದಲ್ಲಿ ಗ್ರಾಮ ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆಯನ್ನು ಜೂ.13 ರಂದು ನಡೆಸಲಾಗಿದ್ದು, ಹೊಳೆಬದಿ ವಾಸ್ತವ್ಯವಿರುವ ಕುಟುಂಬಗಳಿಗೆ ಹಾಗೂ ಗುಡ್ಡ ಕುಸಿಯುವ ಸಾಧ್ಯತೆ ಇರುವ ಜನವಸತಿ ಪ್ರದೇಶಗಳ ಮನೆಗಳಿಗೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ತಿಳುವಳಿಕೆ ನೀಡಲು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು, ಪಂ. ಅಭಿವೃದ್ಧಿ ಅಧಿಕಾರಿ, ಶ್ರೀನಿವಾಸ ಡಿ.ಪಿ ಪಂಚಾಯತ್ ಲೆಕ್ಕಾ ಸಹಾಯಕರಾದ ಸುಪ್ರೀತಾ ಶೆಟ್ಟಿ ಗ್ರಾಮ ಆಡಳಿತಾಧಿಕಾರಿ , ರನಿತ ಗ್ರಾ.ಪಂ ಸದಸ್ಯರಾದ ಜಯಂತಿ‌, ರಜನಿ ಎಂ.ಆರ್, ಪ್ರಸಾದ್‌ ಶೆಟ್ಟಿ , ಹಾಗೂ ವಿಪತ್ತು ನಿರ್ವಹಣಾ ಸಮಿತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

Related posts

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಂಡಾಜೆ: ಮಲ್ಲಡ್ಕ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವೈದ್ಯಕೀಯ ನೆರವು

Suddi Udaya

ಕೊಕ್ಕಡ ಜೆಸಿಐ ಕಪಿಲ ಘಟಕ ಹಾಗೂ ನಾಡೋಳಿ ಡಯಾಗ್ನಸ್ಟಿಕ್ ಸೆಂಟರ್ ಕಡಬ ಆಶ್ರಯದಲ್ಲಿ “ಆರೋಗ್ಯ ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya
error: Content is protected !!