38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

ಧರ್ಮಸ್ಥಳ ಗ್ರಾಮದ ಮಲ್ಲರ್ ಮಾಡಿ ಮೋಹಿನಿ ಬೇಕಲ್ ರವರ ಮಗ, ಅನೂಪ್ ಕೃಷ್ಣ, ಇವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ, ಡಿ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನೀಡಿರುವ ವಾಕರ್ ಅನ್ನು ಧರ್ಮಸ್ಥಳ ವಲಯದ ಮೇಲ್ವಿಚಾರಕರಾದ ರವೀಂದ್ರ ಅನೂಪ್ ಕೃಷ್ಣ ರವರ ಮನೆಯಲ್ಲಿ ವಿತರಿಸಿದರು.

ಇತ್ತೀಚೆಗೆ ಧ್ವಿಚಕ್ರ ವಾಹನದಲ್ಲಿ ನೇತ್ರಾವತಿ ಬಳಿ ಹೋಗುತ್ತಿರುವಾಗ ಅಪಘಾತ ಸಂಭವಿಸಿ ಬಲ ಕಾಲಿಗೆ ಬಲವಾದ ಪೆಟ್ಟು ಬಿದ್ದ ಕಾರಣ ತಕ್ಕ ಮಟ್ಟಿಗೆ ಸರಿಯಾಗಿ ನಡೆಯಲು ಆಗದ ಕಾರಣ ನಡೆದಾಡಲು ವಾಕರಿನ ಅವಶ್ಯಕತೆ ಇರುವುದರಿಂದ ಅವರ ಮನೆಗೆ ಭೇಟಿ ನೀಡಿ ವಿತರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್, ಒಕ್ಕೂಟದ ಅಧ್ಯಕ್ಷ ಸುಲೈಮಾನ್, ಕಾರ್ಯದರ್ಶಿ ಯಮುನಾ, ಸೇವಾಪ್ರತಿನಿಧಿ ಸುಜಾತಾ, ಶೌರ್ಯ ಧರ್ಮಸ್ಥಳ ಘಟಕದ ಸ್ವಯಂಸೇವಕರಾದ ನಳಿನ್ ಕುಮಾರ್, ಶ್ರೀಧರ್ ಗೌಡ, ಮೋಹಿನಿ, ಉಪಸ್ಥಿತರಿದ್ದರು

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಉಜಿರೆಯ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಕಾರ್ಗಿಲ್ ನೆನಪು ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ- ಕಾರ್ಯತಡ್ಕ- ಪಾದೆ- ಅರಸಿನಮಕ್ಕಿ -ಶಿಶಿಲ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಮರು ಪ್ರಾರಂಭಿಸುವಂತೆ ಕಳೆಂಜ ಕಾಂಗ್ರೆಸ್ ಗ್ರಾಮ ಸಮಿತಿಯಿಂದ ಮನವಿ

Suddi Udaya
error: Content is protected !!