25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

ಧರ್ಮಸ್ಥಳ ಗ್ರಾಮದ ಮಲ್ಲರ್ ಮಾಡಿ ಮೋಹಿನಿ ಬೇಕಲ್ ರವರ ಮಗ, ಅನೂಪ್ ಕೃಷ್ಣ, ಇವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ, ಡಿ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನೀಡಿರುವ ವಾಕರ್ ಅನ್ನು ಧರ್ಮಸ್ಥಳ ವಲಯದ ಮೇಲ್ವಿಚಾರಕರಾದ ರವೀಂದ್ರ ಅನೂಪ್ ಕೃಷ್ಣ ರವರ ಮನೆಯಲ್ಲಿ ವಿತರಿಸಿದರು.

ಇತ್ತೀಚೆಗೆ ಧ್ವಿಚಕ್ರ ವಾಹನದಲ್ಲಿ ನೇತ್ರಾವತಿ ಬಳಿ ಹೋಗುತ್ತಿರುವಾಗ ಅಪಘಾತ ಸಂಭವಿಸಿ ಬಲ ಕಾಲಿಗೆ ಬಲವಾದ ಪೆಟ್ಟು ಬಿದ್ದ ಕಾರಣ ತಕ್ಕ ಮಟ್ಟಿಗೆ ಸರಿಯಾಗಿ ನಡೆಯಲು ಆಗದ ಕಾರಣ ನಡೆದಾಡಲು ವಾಕರಿನ ಅವಶ್ಯಕತೆ ಇರುವುದರಿಂದ ಅವರ ಮನೆಗೆ ಭೇಟಿ ನೀಡಿ ವಿತರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್, ಒಕ್ಕೂಟದ ಅಧ್ಯಕ್ಷ ಸುಲೈಮಾನ್, ಕಾರ್ಯದರ್ಶಿ ಯಮುನಾ, ಸೇವಾಪ್ರತಿನಿಧಿ ಸುಜಾತಾ, ಶೌರ್ಯ ಧರ್ಮಸ್ಥಳ ಘಟಕದ ಸ್ವಯಂಸೇವಕರಾದ ನಳಿನ್ ಕುಮಾರ್, ಶ್ರೀಧರ್ ಗೌಡ, ಮೋಹಿನಿ, ಉಪಸ್ಥಿತರಿದ್ದರು

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya
error: Content is protected !!