September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

ಧರ್ಮಸ್ಥಳ ಗ್ರಾಮದ ಮಲ್ಲರ್ ಮಾಡಿ ಮೋಹಿನಿ ಬೇಕಲ್ ರವರ ಮಗ, ಅನೂಪ್ ಕೃಷ್ಣ, ಇವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ, ಡಿ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನೀಡಿರುವ ವಾಕರ್ ಅನ್ನು ಧರ್ಮಸ್ಥಳ ವಲಯದ ಮೇಲ್ವಿಚಾರಕರಾದ ರವೀಂದ್ರ ಅನೂಪ್ ಕೃಷ್ಣ ರವರ ಮನೆಯಲ್ಲಿ ವಿತರಿಸಿದರು.

ಇತ್ತೀಚೆಗೆ ಧ್ವಿಚಕ್ರ ವಾಹನದಲ್ಲಿ ನೇತ್ರಾವತಿ ಬಳಿ ಹೋಗುತ್ತಿರುವಾಗ ಅಪಘಾತ ಸಂಭವಿಸಿ ಬಲ ಕಾಲಿಗೆ ಬಲವಾದ ಪೆಟ್ಟು ಬಿದ್ದ ಕಾರಣ ತಕ್ಕ ಮಟ್ಟಿಗೆ ಸರಿಯಾಗಿ ನಡೆಯಲು ಆಗದ ಕಾರಣ ನಡೆದಾಡಲು ವಾಕರಿನ ಅವಶ್ಯಕತೆ ಇರುವುದರಿಂದ ಅವರ ಮನೆಗೆ ಭೇಟಿ ನೀಡಿ ವಿತರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್, ಒಕ್ಕೂಟದ ಅಧ್ಯಕ್ಷ ಸುಲೈಮಾನ್, ಕಾರ್ಯದರ್ಶಿ ಯಮುನಾ, ಸೇವಾಪ್ರತಿನಿಧಿ ಸುಜಾತಾ, ಶೌರ್ಯ ಧರ್ಮಸ್ಥಳ ಘಟಕದ ಸ್ವಯಂಸೇವಕರಾದ ನಳಿನ್ ಕುಮಾರ್, ಶ್ರೀಧರ್ ಗೌಡ, ಮೋಹಿನಿ, ಉಪಸ್ಥಿತರಿದ್ದರು

Related posts

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya

ರಾಜ್ಯಮಟ್ಟದ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಚಾಂಪಿಯನ್ಸ್

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya
error: Content is protected !!