23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

ಕಾರ್ಕಳ : ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ಕಾರ್ಕಳ ಇದರ ವತಿಯಿಂದ ಕೆರ್ವಾಶೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 128 ಶಾಲಾ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್ ಇತ್ತೀಚೆಗೆ ವಿತರಿಸಲಾಯಿತು.


ಶಾಲಾ ಬ್ಯಾಗ್ ವಿತರಿಸಿ ಮಾತನಾಡಿದ ಸಹಕಾರಿ ಸಂಘದ ಅಧ್ಯಕ್ಷ ನೇಮಿರಾಜ ಆರಿಗ ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ನಮ್ಮ ಸಹಕಾರಿ ಸಂಘದ ಸಹಕಾರ ನಿರಂತರವಿದೆ ,ಎಂದರು.

ವೇದಿಕೆಯಲ್ಲಿ ಶಾಲಾ ಉಸ್ತುವಾರಿ ಸಮಿತಿಯ ಅಧ್ಯಕ್ಷರು ,ಶಾಲಾ ಮುಖ್ಯೋಪಾಧ್ಯಾಯರು, ವಿವಿದ ಕ್ಷೇತ್ರಗಳ ಗಣ್ಯರು, ಸಹಕಾರಿ ಸಂಘದ ಮು.ಕಾ. ನಿರ್ವಹಣಾಧಿಕಾರಿ ವಿಶುಕುಮಾರ್ ಜೈನ್ ,ಸಾಲ ವಸೂಲಾತಿ ಅಧಿಕಾರಿ ರಾಕೇಶ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಕಲ್ಮಂಜ: ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ದ್ವಜಸ್ತಂಭ ಸಮರ್ಪಣೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

Suddi Udaya

ವೇಣೂರು 5 ಮೆಗಾ ವಾಲ್ಟ್ ವಿದ್ಯುತ್ ಫೀಡರನ್ನು 10 ಮೆಗಾ ವಾಲ್ಟ್ ವಿದ್ಯುತ್ ಫೀಡರ್ ಪರಿವರ್ತಿಸಲು ಮನವಿ

Suddi Udaya

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya
error: Content is protected !!