September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

ಕಾರ್ಕಳ : ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ಕಾರ್ಕಳ ಇದರ ವತಿಯಿಂದ ಕೆರ್ವಾಶೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 128 ಶಾಲಾ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್ ಇತ್ತೀಚೆಗೆ ವಿತರಿಸಲಾಯಿತು.


ಶಾಲಾ ಬ್ಯಾಗ್ ವಿತರಿಸಿ ಮಾತನಾಡಿದ ಸಹಕಾರಿ ಸಂಘದ ಅಧ್ಯಕ್ಷ ನೇಮಿರಾಜ ಆರಿಗ ಗ್ರಾಮೀಣ ಪ್ರದೇಶದ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವಲ್ಲಿ ನಮ್ಮ ಸಹಕಾರಿ ಸಂಘದ ಸಹಕಾರ ನಿರಂತರವಿದೆ ,ಎಂದರು.

ವೇದಿಕೆಯಲ್ಲಿ ಶಾಲಾ ಉಸ್ತುವಾರಿ ಸಮಿತಿಯ ಅಧ್ಯಕ್ಷರು ,ಶಾಲಾ ಮುಖ್ಯೋಪಾಧ್ಯಾಯರು, ವಿವಿದ ಕ್ಷೇತ್ರಗಳ ಗಣ್ಯರು, ಸಹಕಾರಿ ಸಂಘದ ಮು.ಕಾ. ನಿರ್ವಹಣಾಧಿಕಾರಿ ವಿಶುಕುಮಾರ್ ಜೈನ್ ,ಸಾಲ ವಸೂಲಾತಿ ಅಧಿಕಾರಿ ರಾಕೇಶ್ ಉಪಸ್ಥಿತರಿದ್ದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅಧ್ಯಕ್ಷ ಜಯೇಶ್ ಭೇಟಿ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya
error: Content is protected !!