24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

ಕಳೆಂಜ ಗ್ರಾಮದ ಮಿಯಾರು ಮೀಸಲು ರಕ್ಷಿತಾ ಅರಣ್ಯದ ಪಾದೆ ಎಂಬಲ್ಲಿ ಅರಣ್ಯ ಇಲಾಖೆ ವತಿಯಿಂದ ವಿವಿಧ ಹಣ್ಣಿನ ಗಿಡಗಳನ್ನು ನೇಡುವ ಮೂಲಕ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಗೌಡ ಹರಿತ್ತಕಜೆ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ, ಉಪ್ಪಿನಂಗಡಿ ಉಪ ವಲಯ ಅರಣ್ಯಧಿಕಾರಿ ಪ್ರಶಾಂತ್ ಪೂಜಾರಿ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಶ್ರೀಧರ್ ಉದ್ರಜೆ , ಕಪಿಲಾ ಜೆಸಿಐ ನ ಅಧ್ಯಕ್ಷ ಸಂತೋಷ್ ಜೈನ್ ವಳಂಬಲ, ಕಾರ್ಯದರ್ಶಿ ಅಕ್ಷತ್ ರೈ ಗುತ್ತಿಮಾರ್, ಕಳೆಂಜ ದೇವಾಸ್ಥನ ಅಧ್ಯಕ್ಷರಾದ ಶ್ರೀಧರ್ ರಾವ್ ಕಾಯಡ, ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಮತ್ತು ಅರಣ್ಯ ಸಮಿತಿ ಸದಸ್ಯರಾದ ಪುಷ್ಪ ಬೊಟ್ಟು, ಗಿರಿಜ ಎಂ ಕೆ, ನಿಡ್ಹಜೆ, ಸುಶೀಲಾ ಎಂ ಕೆ,ಮುಡ್ಯಲಗುರಿ, ಪಾರ್ವತಿ ನಾಯ್ಕ ಕುಕ್ಕಜೆ, ಅರಣ್ಯ ವಿಕ್ಷಕ ವಿನಯಿ ವಳಗುಡ್ಡೆ

Related posts

ಪ್ರತಿಭಾ ಕಾರಂಜಿ ಸ್ಪರ್ಧೆ: ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ರವರಿಂದ ಮತದಾನ

Suddi Udaya

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ “ಸಿರಿ” ಹೊಸ ಸಂಘ ರಚನೆ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya
error: Content is protected !!