23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

ಕಳೆಂಜ ಗ್ರಾಮದ ಮಿಯಾರು ಮೀಸಲು ರಕ್ಷಿತಾ ಅರಣ್ಯದ ಪಾದೆ ಎಂಬಲ್ಲಿ ಅರಣ್ಯ ಇಲಾಖೆ ವತಿಯಿಂದ ವಿವಿಧ ಹಣ್ಣಿನ ಗಿಡಗಳನ್ನು ನೇಡುವ ಮೂಲಕ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಗೌಡ ಹರಿತ್ತಕಜೆ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ, ಉಪ್ಪಿನಂಗಡಿ ಉಪ ವಲಯ ಅರಣ್ಯಧಿಕಾರಿ ಪ್ರಶಾಂತ್ ಪೂಜಾರಿ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಶ್ರೀಧರ್ ಉದ್ರಜೆ , ಕಪಿಲಾ ಜೆಸಿಐ ನ ಅಧ್ಯಕ್ಷ ಸಂತೋಷ್ ಜೈನ್ ವಳಂಬಲ, ಕಾರ್ಯದರ್ಶಿ ಅಕ್ಷತ್ ರೈ ಗುತ್ತಿಮಾರ್, ಕಳೆಂಜ ದೇವಾಸ್ಥನ ಅಧ್ಯಕ್ಷರಾದ ಶ್ರೀಧರ್ ರಾವ್ ಕಾಯಡ, ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಮತ್ತು ಅರಣ್ಯ ಸಮಿತಿ ಸದಸ್ಯರಾದ ಪುಷ್ಪ ಬೊಟ್ಟು, ಗಿರಿಜ ಎಂ ಕೆ, ನಿಡ್ಹಜೆ, ಸುಶೀಲಾ ಎಂ ಕೆ,ಮುಡ್ಯಲಗುರಿ, ಪಾರ್ವತಿ ನಾಯ್ಕ ಕುಕ್ಕಜೆ, ಅರಣ್ಯ ವಿಕ್ಷಕ ವಿನಯಿ ವಳಗುಡ್ಡೆ

Related posts

ಗುಡ್ ಫ್ಯೂಚರ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಂಡಿಂಜೆ ಗ್ರಾ.ಪಂ. ಕಾರ್ಯದರ್ಶಿ ಶ್ರೀಮತಿ ಚಂಪಾ ನಿಧನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

Suddi Udaya

ಶಿಶಿಲ ಸೀಮಾ ಚಿತ್ತಪಾವನ ಸಮಾಜ ಸಂಘದ ವಾಷಿ೯ಕೋತ್ಸವ ಹಾಗೂ ವೇದ ಕುಸುಮ ಶಿಬಿರ ಉದ್ಘಾಟನೆ

Suddi Udaya
error: Content is protected !!