ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

ಕಳೆಂಜ ಗ್ರಾಮದ ಮಿಯಾರು ಮೀಸಲು ರಕ್ಷಿತಾ ಅರಣ್ಯದ ಪಾದೆ ಎಂಬಲ್ಲಿ ಅರಣ್ಯ ಇಲಾಖೆ ವತಿಯಿಂದ ವಿವಿಧ ಹಣ್ಣಿನ ಗಿಡಗಳನ್ನು ನೇಡುವ ಮೂಲಕ ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಗೌಡ ಹರಿತ್ತಕಜೆ, ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ, ಉಪ್ಪಿನಂಗಡಿ ಉಪ ವಲಯ ಅರಣ್ಯಧಿಕಾರಿ ಪ್ರಶಾಂತ್ ಪೂಜಾರಿ, ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಶ್ರೀಧರ್ ಉದ್ರಜೆ , ಕಪಿಲಾ ಜೆಸಿಐ ನ ಅಧ್ಯಕ್ಷ ಸಂತೋಷ್ ಜೈನ್ ವಳಂಬಲ, ಕಾರ್ಯದರ್ಶಿ ಅಕ್ಷತ್ ರೈ ಗುತ್ತಿಮಾರ್, ಕಳೆಂಜ ದೇವಾಸ್ಥನ ಅಧ್ಯಕ್ಷರಾದ ಶ್ರೀಧರ್ ರಾವ್ ಕಾಯಡ, ಪಂಚಾಯತ್ ಮಾಜಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಮತ್ತು ಅರಣ್ಯ ಸಮಿತಿ ಸದಸ್ಯರಾದ ಪುಷ್ಪ ಬೊಟ್ಟು, ಗಿರಿಜ ಎಂ ಕೆ, ನಿಡ್ಹಜೆ, ಸುಶೀಲಾ ಎಂ ಕೆ,ಮುಡ್ಯಲಗುರಿ, ಪಾರ್ವತಿ ನಾಯ್ಕ ಕುಕ್ಕಜೆ, ಅರಣ್ಯ ವಿಕ್ಷಕ ವಿನಯಿ ವಳಗುಡ್ಡೆ

Related posts

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya
error: Content is protected !!