ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ : ರೋಟರಿ ಕ್ಲಬ್ ಬೆಳ್ತಂಗಡಿ ಇದರ ನೇತೃತ್ವದಲ್ಲಿ ವೀರಕೇಸರಿ, ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.), ಧರ್ಮಸ್ಥಳ, ಎ. ಜೆ. ಬ್ಲಡ್ ಸೆಂಟರ್ ಮತ್ತು ಎ. ಜೆ. ಹಾಸ್ಪಿಟಲ್ & ರಿಸರ್ಚ್ ಸೆಂಟರ್, ಮಂಗಳೂರು ಇದರ ಸಹಭಾಗಿತ್ವದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವು ಜೂ.14 ರಂದು ಧರ್ಮಸ್ಥಳ ಅಟಲ್ ಜೀ ಸಭಾಭವನ ಕಲ್ಲೇರಿಯಲ್ಲಿ ಜರುಗಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಕ್ಲಬ್ ಬೆಳ್ತಂಗಡಿ ನಿಯೋಜಿತ ಅಧ್ಯಕ್ಷ ರೊ| ಪೂರನ್ ವರ್ಮ ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ಪ್ರೀತಮ್ ಡಿ. ಧರ್ಮಸ್ಥಳ ವಹಿಸಲಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಸಭೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya

ಬಳಂಜ :ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಹೆಗ್ಗಡೆಯವರ ಭೇಟಿ ಅಭಿನಂದನೆ

Suddi Udaya
error: Content is protected !!