24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ಚುನಾವಣೆ

ನಿಡ್ಲೆ: ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಚುನಾವಣೆಯನ್ನು ಈವಿಎಂ ಸಿಮ್ಯುಲೇಟರ್ ಆಪ್ ಬಳಸಿ ನಡೆಸಲಾಯಿತು.

ವಿದ್ಯಾರ್ಥಿಗಳು ಬಹಳ ಖುಷಿಯಿಂದ ಭಾಗವಹಿಸಿದರು. ಶಾಲಾ ನಾಯಕನಾಗಿ 10ನೇ ತರಗತಿಯ ಲಕ್ಷ್ಮೀಶ ಮತ್ತು ಉಪನಾಯಕನಾಗಿ 9ನೇ ತರಗತಿಯ ಗಗನ್ ಆಯ್ಕೆಯಾದರು. ಚುನಾವಣೆಯ ಜವಾಬ್ದಾರಿಯನ್ನು ಸಮಾಜ ಶಿಕ್ಷಕಿಯಾದ ಸುಚಿತ್ರ ಗೊನ್ಸಾಲ್ವಿಸ್ ಇವರು ವಹಿಸಿದ್ದರು. ಈವಿಎಂ ಆಪ್ ನ್ನು ಶರತ್ ಕುಮಾರ್ ನಿರ್ವಹಿಸಿದರು. ಮುಖ್ಯ ಶಿಕ್ಷಕರ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರು ಸಹಕರಿಸಿದರು.

Related posts

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

Suddi Udaya

ಕೊಲ್ಲಿ: ಸೂರ್ಯ – ಚಂದ್ರ ಜೋಡುಕರೆ ಕಂಬಳ ಸಮಿತಿಗೆ ಡಾ. ಹೆಗ್ಗಡೆಯವರು ಮಂಜೂರು ಮಾಡಿದ 2 ಲಕ್ಷದ ಚೆಕ್ ಹಸ್ತಾಂತರ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ.59 ಲಕ್ಷ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 548ನೇಯ ಯೋಜನೆ ಅಂಗವಾಗಿ ಬೃಹತ್ ರಕ್ತದಾನ ಶಿಬಿರ:ಶಾಲಾ ಮಕ್ಕಳಿಗೆ ಊಟದ ಬಟ್ಟಲು, ಲೋಟ ಮತ್ತು ತಟ್ಟೆ ಹಸ್ತಾಂತರ ಕಾರ್ಯಕ್ರಮ ನಡೆಯಿತು

Suddi Udaya

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Suddi Udaya
error: Content is protected !!