April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

ನೆರಿಯ :2023-24ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ನೂರು ಫಲಿತಾಂಶ ಪಡೆದು ಉತ್ತಮ ಫಲಿತಾಂಶಕ್ಕೆ ಕಾರಣವಾದ ಶಿಕ್ಷಕ ವೃಂದಕ್ಕೆ ಕರ್ನಾಟಕ ಕ್ಯಾಥೋಲಿಕ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಸೊಸೈಟಿ, ಬೆಳ್ತಂಗಡಿ ಧರ್ಮ ಪ್ರಾಂತ್ಯ ಇದರ ಆಶ್ರಯದಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಗ್ರಾಮೀಣ ಮತ್ತು ಅತಿ ಹಿಂದುಳಿದ ಪ್ರದೇಶಗಳಲ್ಲಿ ಮತ್ತು ದಿನಗೂಲಿ, ಹಾಗೂ ಹಿಂದುಳಿದ ಕೃಷಿ ಕಾರ್ಮಿಕರ ಮಕ್ಕಳನ್ನು ಉತ್ತಮ ಶಿಕ್ಷಣದ ಮುಖಾಂತರ ಅವರ ಬದುಕನ್ನು ರೂಪಿಸುವ ಶಿಕ್ಷಕರ ಪ್ರಯತ್ನವನ್ನು ಮುಕ್ತ ಕಂಠದಿಂದ ಕೆ ಸಿ ಇ ಸಿ ಸೊಸೈಟಿಯ ನಿರ್ದೇಶಕರಾದ ವಂದನಿಯ ಶಾಜಿ ಮಾತ್ಯು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರು ಸೆಂಟ್ ತೋಮಸ್ ಚರ್ಚ್ ಗಂಡಿಬಾಗ್ ಇದರ ಧರ್ಮ ಗುರುಗಳೂ ಆದ ವಂದನಿಯ ಫಾ ಜೋಸ್ ಮುಖ್ಯ ಶಿಕ್ಷಕಿ ಶ್ರೀಮತಿ ತ್ರೆಸ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya
error: Content is protected !!