September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

ನೆರಿಯ :2023-24ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ನೂರು ಫಲಿತಾಂಶ ಪಡೆದು ಉತ್ತಮ ಫಲಿತಾಂಶಕ್ಕೆ ಕಾರಣವಾದ ಶಿಕ್ಷಕ ವೃಂದಕ್ಕೆ ಕರ್ನಾಟಕ ಕ್ಯಾಥೋಲಿಕ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಸೊಸೈಟಿ, ಬೆಳ್ತಂಗಡಿ ಧರ್ಮ ಪ್ರಾಂತ್ಯ ಇದರ ಆಶ್ರಯದಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಗ್ರಾಮೀಣ ಮತ್ತು ಅತಿ ಹಿಂದುಳಿದ ಪ್ರದೇಶಗಳಲ್ಲಿ ಮತ್ತು ದಿನಗೂಲಿ, ಹಾಗೂ ಹಿಂದುಳಿದ ಕೃಷಿ ಕಾರ್ಮಿಕರ ಮಕ್ಕಳನ್ನು ಉತ್ತಮ ಶಿಕ್ಷಣದ ಮುಖಾಂತರ ಅವರ ಬದುಕನ್ನು ರೂಪಿಸುವ ಶಿಕ್ಷಕರ ಪ್ರಯತ್ನವನ್ನು ಮುಕ್ತ ಕಂಠದಿಂದ ಕೆ ಸಿ ಇ ಸಿ ಸೊಸೈಟಿಯ ನಿರ್ದೇಶಕರಾದ ವಂದನಿಯ ಶಾಜಿ ಮಾತ್ಯು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರು ಸೆಂಟ್ ತೋಮಸ್ ಚರ್ಚ್ ಗಂಡಿಬಾಗ್ ಇದರ ಧರ್ಮ ಗುರುಗಳೂ ಆದ ವಂದನಿಯ ಫಾ ಜೋಸ್ ಮುಖ್ಯ ಶಿಕ್ಷಕಿ ಶ್ರೀಮತಿ ತ್ರೆಸ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya

ತೆಕ್ಕಾರು ವಲಯ ಕಾಂಗ್ರೆಸ್ ಸಮಿತಿ ಸಭೆ

Suddi Udaya

ರೆಖ್ಯ ಶಾಲಾ ಪ್ರಾರಂಭೋತ್ಸವ

Suddi Udaya

ಅಳದಂಗಡಿ ಸರ್ಕಾರಿ ಪ. ಪೂ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಗೆ ಅನುಮತಿ

Suddi Udaya

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya
error: Content is protected !!