25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

ನೆರಿಯ :2023-24ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ನೂರು ಫಲಿತಾಂಶ ಪಡೆದು ಉತ್ತಮ ಫಲಿತಾಂಶಕ್ಕೆ ಕಾರಣವಾದ ಶಿಕ್ಷಕ ವೃಂದಕ್ಕೆ ಕರ್ನಾಟಕ ಕ್ಯಾಥೋಲಿಕ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಸೊಸೈಟಿ, ಬೆಳ್ತಂಗಡಿ ಧರ್ಮ ಪ್ರಾಂತ್ಯ ಇದರ ಆಶ್ರಯದಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಗ್ರಾಮೀಣ ಮತ್ತು ಅತಿ ಹಿಂದುಳಿದ ಪ್ರದೇಶಗಳಲ್ಲಿ ಮತ್ತು ದಿನಗೂಲಿ, ಹಾಗೂ ಹಿಂದುಳಿದ ಕೃಷಿ ಕಾರ್ಮಿಕರ ಮಕ್ಕಳನ್ನು ಉತ್ತಮ ಶಿಕ್ಷಣದ ಮುಖಾಂತರ ಅವರ ಬದುಕನ್ನು ರೂಪಿಸುವ ಶಿಕ್ಷಕರ ಪ್ರಯತ್ನವನ್ನು ಮುಕ್ತ ಕಂಠದಿಂದ ಕೆ ಸಿ ಇ ಸಿ ಸೊಸೈಟಿಯ ನಿರ್ದೇಶಕರಾದ ವಂದನಿಯ ಶಾಜಿ ಮಾತ್ಯು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರು ಸೆಂಟ್ ತೋಮಸ್ ಚರ್ಚ್ ಗಂಡಿಬಾಗ್ ಇದರ ಧರ್ಮ ಗುರುಗಳೂ ಆದ ವಂದನಿಯ ಫಾ ಜೋಸ್ ಮುಖ್ಯ ಶಿಕ್ಷಕಿ ಶ್ರೀಮತಿ ತ್ರೆಸ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!