23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ ಸೆಂಟ್ ತೋಮಸ್ ಪ್ರೌಢಶಾಲೆ ಶೇ 100 ರ ಸಾಧನೆಗೆ ಸನ್ಮಾನ

ನೆರಿಯ :2023-24ನೇ ಸಾಲಿನಲ್ಲಿ ನಡೆದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ನೂರು ಫಲಿತಾಂಶ ಪಡೆದು ಉತ್ತಮ ಫಲಿತಾಂಶಕ್ಕೆ ಕಾರಣವಾದ ಶಿಕ್ಷಕ ವೃಂದಕ್ಕೆ ಕರ್ನಾಟಕ ಕ್ಯಾಥೋಲಿಕ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಸೊಸೈಟಿ, ಬೆಳ್ತಂಗಡಿ ಧರ್ಮ ಪ್ರಾಂತ್ಯ ಇದರ ಆಶ್ರಯದಲ್ಲಿ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಗ್ರಾಮೀಣ ಮತ್ತು ಅತಿ ಹಿಂದುಳಿದ ಪ್ರದೇಶಗಳಲ್ಲಿ ಮತ್ತು ದಿನಗೂಲಿ, ಹಾಗೂ ಹಿಂದುಳಿದ ಕೃಷಿ ಕಾರ್ಮಿಕರ ಮಕ್ಕಳನ್ನು ಉತ್ತಮ ಶಿಕ್ಷಣದ ಮುಖಾಂತರ ಅವರ ಬದುಕನ್ನು ರೂಪಿಸುವ ಶಿಕ್ಷಕರ ಪ್ರಯತ್ನವನ್ನು ಮುಕ್ತ ಕಂಠದಿಂದ ಕೆ ಸಿ ಇ ಸಿ ಸೊಸೈಟಿಯ ನಿರ್ದೇಶಕರಾದ ವಂದನಿಯ ಶಾಜಿ ಮಾತ್ಯು ಪ್ರಶಂಸಿಸಿದರು.

ಈ ಸಂದರ್ಭದಲ್ಲಿ ಶಾಲಾ ಸಂಚಾಲಕರು ಸೆಂಟ್ ತೋಮಸ್ ಚರ್ಚ್ ಗಂಡಿಬಾಗ್ ಇದರ ಧರ್ಮ ಗುರುಗಳೂ ಆದ ವಂದನಿಯ ಫಾ ಜೋಸ್ ಮುಖ್ಯ ಶಿಕ್ಷಕಿ ಶ್ರೀಮತಿ ತ್ರೆಸ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

Suddi Udaya
error: Content is protected !!