ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಮಂಗಳಗಿರಿ ಇದರ ವತಿಯಿಂದ ಮುಂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ 2ನೇ ವರ್ಷದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು.

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದ ಆಡಳಿತ ಮೊಕ್ತೇಸರ ರಾಜೀವ, ಮೇಲಂತಬೆಟ್ಟು ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ , ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸತೀಶ್ , ಎಸ್.ಡಿ.ಎಂ.ಸಿ ಸಮಿತಿ ಉಪಾಧ್ಯಕ್ಷೆ ಪವಿತ್ರಾ, ಶಾಲಾ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ, ಶಾಲಾ ಶಿಕ್ಷಕಿ ಸುಂದರಿ, ಸಹಶಿಕ್ಷಕಿ, ಪೋಷಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related posts

‘ಎಸ್.ಡಿ.ಎಂ. ಉದ್ಯೋಗಂ – 2026’ ಬೃಹತ್ ಉದ್ಯೋಗ ಮೇಳ ಸಂಪನ್ನ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಭಾರತೀಯ ಸೇನೆಗೆ ಆಯ್ಕೆಯಾದ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಗೌರವಾರ್ಪಣೆ

Suddi Udaya

ಬಳ್ಳಮಂಜ : ರಾಜೀವಿ ಶೆಟ್ಟಿ ನಿಧನ

Suddi Udaya
error: Content is protected !!