ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

ಲಾಯಿಲ ಗ್ರಾಮ ಪಂಚಾಯತ್‌ದಲ್ಲಿ ಗ್ರಾಮ ಮಟ್ಟದ ವಿಪತ್ತು ನಿರ್ವಹಣಾ ಸಮಿತಿ ಸಭೆಯನ್ನು ಜೂ.13 ರಂದು ನಡೆಸಲಾಗಿದ್ದು, ಹೊಳೆಬದಿ ವಾಸ್ತವ್ಯವಿರುವ ಕುಟುಂಬಗಳಿಗೆ ಹಾಗೂ ಗುಡ್ಡ ಕುಸಿಯುವ ಸಾಧ್ಯತೆ ಇರುವ ಜನವಸತಿ ಪ್ರದೇಶಗಳ ಮನೆಗಳಿಗೆ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ತಿಳುವಳಿಕೆ ನೀಡಲು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯತ್‌ ಅಧ್ಯಕ್ಷರು, ಉಪಾಧ್ಯಕ್ಷರು, ಪಂ. ಅಭಿವೃದ್ಧಿ ಅಧಿಕಾರಿ, ಶ್ರೀನಿವಾಸ ಡಿ.ಪಿ ಪಂಚಾಯತ್ ಲೆಕ್ಕಾ ಸಹಾಯಕರಾದ ಸುಪ್ರೀತಾ ಶೆಟ್ಟಿ ಗ್ರಾಮ ಆಡಳಿತಾಧಿಕಾರಿ , ರನಿತ ಗ್ರಾ.ಪಂ ಸದಸ್ಯರಾದ ಜಯಂತಿ‌, ರಜನಿ ಎಂ.ಆರ್, ಪ್ರಸಾದ್‌ ಶೆಟ್ಟಿ , ಹಾಗೂ ವಿಪತ್ತು ನಿರ್ವಹಣಾ ಸಮಿತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

Related posts

ತಾಲೂಕಿನ ನಾಲ್ಕು ಮಂದಿ ಯಕ್ಷಗಾನ ಸಾಧಕರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ – ಸುರಕ್ಷತೆ ಹಾಗೂ ‘ಮುಟ್ಟಿನ ನೈರ್ಮಲ್ಯ ದಿನಾಚರಣೆ’ ಜಾಗೃತಿ ಕಾರ್ಯಕ್ರಮ

Suddi Udaya

ಜೂ.27 : ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಹಾಗೂ ತೋಟದ ಸಮಗ್ರ ನಿರ್ವಹಣೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಮಾ.2: ಟೀಮ್ ದುರ್ಗಾನುಗ್ರಹ ಮುಗೇರಡ್ಕ, ನಮೋ ಬ್ರಿಗೇಡ್ ಮುಗೇರಡ್ಕ ಹಾಗೂ ಕಬಡ್ಡಿ ಅಸೊಸೀಯೇಶನ್ ಆಶ್ರಯದಲ್ಲಿ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya
error: Content is protected !!