September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

ಧರ್ಮಸ್ಥಳ ಗ್ರಾಮದ ಮಲ್ಲರ್ ಮಾಡಿ ಮೋಹಿನಿ ಬೇಕಲ್ ರವರ ಮಗ, ಅನೂಪ್ ಕೃಷ್ಣ, ಇವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ, ಡಿ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನೀಡಿರುವ ವಾಕರ್ ಅನ್ನು ಧರ್ಮಸ್ಥಳ ವಲಯದ ಮೇಲ್ವಿಚಾರಕರಾದ ರವೀಂದ್ರ ಅನೂಪ್ ಕೃಷ್ಣ ರವರ ಮನೆಯಲ್ಲಿ ವಿತರಿಸಿದರು.

ಇತ್ತೀಚೆಗೆ ಧ್ವಿಚಕ್ರ ವಾಹನದಲ್ಲಿ ನೇತ್ರಾವತಿ ಬಳಿ ಹೋಗುತ್ತಿರುವಾಗ ಅಪಘಾತ ಸಂಭವಿಸಿ ಬಲ ಕಾಲಿಗೆ ಬಲವಾದ ಪೆಟ್ಟು ಬಿದ್ದ ಕಾರಣ ತಕ್ಕ ಮಟ್ಟಿಗೆ ಸರಿಯಾಗಿ ನಡೆಯಲು ಆಗದ ಕಾರಣ ನಡೆದಾಡಲು ವಾಕರಿನ ಅವಶ್ಯಕತೆ ಇರುವುದರಿಂದ ಅವರ ಮನೆಗೆ ಭೇಟಿ ನೀಡಿ ವಿತರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್, ಒಕ್ಕೂಟದ ಅಧ್ಯಕ್ಷ ಸುಲೈಮಾನ್, ಕಾರ್ಯದರ್ಶಿ ಯಮುನಾ, ಸೇವಾಪ್ರತಿನಿಧಿ ಸುಜಾತಾ, ಶೌರ್ಯ ಧರ್ಮಸ್ಥಳ ಘಟಕದ ಸ್ವಯಂಸೇವಕರಾದ ನಳಿನ್ ಕುಮಾರ್, ಶ್ರೀಧರ್ ಗೌಡ, ಮೋಹಿನಿ, ಉಪಸ್ಥಿತರಿದ್ದರು

Related posts

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya

ತೆಕ್ಕಾರು: ಮಹಿಳೆಯ ಮಾನಭಂಗಕ್ಕೆ ಯತ್ನಿಸಿ ಎಂಡೋಸಲ್ಫಾನ್ ಪೀಡಿತ ಯುವಕನಿಗೆ ಮನಬಂದಂತೆ ಥಳಿಸಿದ ದುಷ್ಕರ್ಮಿಗಳು

Suddi Udaya

27 ನೇ ವರ್ಷದ ಭಜನಾ ಕಮ್ಮಟ: ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ:ಅನಿಲ್ ಕುಮಾರ್

Suddi Udaya

ವಿಜಯ ದಶಮಿಯಂದು ಗೆಜ್ಜೆ ಗಿರಿಯಲ್ಲಿ ಒಂಬತ್ತನೇ ಮಹಾಸಭೆ

Suddi Udaya

ಕರಾಟೆ ಚಾಂಪಿಯನ್ಶಿಪ್: ಬೆಳ್ತಂಗಡಿಯ ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಾಫೀರವರು ಕುಮಿಟೆಯಲ್ಲಿ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya
error: Content is protected !!