22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

ಧರ್ಮಸ್ಥಳ ಗ್ರಾಮದ ಮಲ್ಲರ್ ಮಾಡಿ ಮೋಹಿನಿ ಬೇಕಲ್ ರವರ ಮಗ, ಅನೂಪ್ ಕೃಷ್ಣ, ಇವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ, ಡಿ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ವಿಶೇಷವಾಗಿ ನೀಡಿರುವ ವಾಕರ್ ಅನ್ನು ಧರ್ಮಸ್ಥಳ ವಲಯದ ಮೇಲ್ವಿಚಾರಕರಾದ ರವೀಂದ್ರ ಅನೂಪ್ ಕೃಷ್ಣ ರವರ ಮನೆಯಲ್ಲಿ ವಿತರಿಸಿದರು.

ಇತ್ತೀಚೆಗೆ ಧ್ವಿಚಕ್ರ ವಾಹನದಲ್ಲಿ ನೇತ್ರಾವತಿ ಬಳಿ ಹೋಗುತ್ತಿರುವಾಗ ಅಪಘಾತ ಸಂಭವಿಸಿ ಬಲ ಕಾಲಿಗೆ ಬಲವಾದ ಪೆಟ್ಟು ಬಿದ್ದ ಕಾರಣ ತಕ್ಕ ಮಟ್ಟಿಗೆ ಸರಿಯಾಗಿ ನಡೆಯಲು ಆಗದ ಕಾರಣ ನಡೆದಾಡಲು ವಾಕರಿನ ಅವಶ್ಯಕತೆ ಇರುವುದರಿಂದ ಅವರ ಮನೆಗೆ ಭೇಟಿ ನೀಡಿ ವಿತರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಸ್ನೇಕ್ ಪ್ರಕಾಶ್, ಒಕ್ಕೂಟದ ಅಧ್ಯಕ್ಷ ಸುಲೈಮಾನ್, ಕಾರ್ಯದರ್ಶಿ ಯಮುನಾ, ಸೇವಾಪ್ರತಿನಿಧಿ ಸುಜಾತಾ, ಶೌರ್ಯ ಧರ್ಮಸ್ಥಳ ಘಟಕದ ಸ್ವಯಂಸೇವಕರಾದ ನಳಿನ್ ಕುಮಾರ್, ಶ್ರೀಧರ್ ಗೌಡ, ಮೋಹಿನಿ, ಉಪಸ್ಥಿತರಿದ್ದರು

Related posts

ಶಿಶಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya

ಮೋಟೋ ಕ್ರಾಸ್ ಡರ್ಟ್ ಬೈಕ್ ರೇಸ್‌ನಲ್ಲಿ ಹವಾ ಎಬ್ಬಿಸಿದ 6 ವರ್ಷದ ಬಾಲಕ ಸುರಾಗ್ ಎಸ್.ರೈ

Suddi Udaya

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya
error: Content is protected !!